ರಿಪ್ಪನ್ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news
ರಿಪ್ಪನ್ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…