ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ An unidentified young woman’s body was found near Ravindranagar railway tracks under suspicious circumstances. Police are investigating whether it was a train accident or another cause of death. ಶಿವಮೊಗ್ಗ : ರವೀಂದ್ರನಗರ ರೈಲು ಹಳಿ ಬಳಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತದೇಹದ ಮುಖ ಭಾಗ ಸಂಪೂರ್ಣ ಹಾನಿಗೊಳಗಾದ ಕಾರಣ, ಗುರುತು…

Read More

ರಿಪ್ಪನ್‌ಪೇಟೆಯ ನೂತನ ಪಿಎಸ್ ಐ ಆಗಿ ಪ್ರವೀಣ್ ಎಸ್ ಪಿ – ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಇವರು ಎಲ್ಲಿನವರೂ ಗೊತ್ತಾ…????

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿರುವ ಪ್ರವೀಣ್ ಎಸ್ ಪಿ ರವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿದ್ದಾರೆ. .         -ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪಿಎಸ್ ಐ ಆಗಿ ಕಾರ್ಯ…

Read More

RIPPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ

RIPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ?ಎನ್ನುತ್ತಲೇ ಮುಂದೆ ಸಾಗುತಿದ್ದರು ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಪೇದೆ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕ ರೊಂದಿಗೆ ರಿಪ್ಪನ್ ಪೇಟೆ: ಕರ್ತವ್ಯದಲ್ಲಿರುವಾಗಲೇ ಪಾನಮತ್ತ ನಾಗಿರುವ ಪಟ್ಟಣದ ಪೊಲೀಸ್ ಪೇದೆಯೋರ್ವರು ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಸೋಮವಾರ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದ ರಸ್ತೆಯ…

Read More

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..!

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ ಮೇ 2ರಂದು ಬಾಲಕಿ ಸ್ನಾನ…

Read More

ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More

ಕೊರೊನಾ ಹಿನ್ನಲೆ ಕೆಂಚನಾಲ ಮಾರಿಕಾಂಬಾ ಜಾತ್ರೆ ಸರಳ ಆಚರಣೆ :

ರಿಪ್ಪನ್ ಪೇಟೆ: ಇತಿಹಾಸ ಪುರಾಣ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ಬೇಸಿಗೆಯ ಜಾತ್ರೆ ಸರಳವಾಗಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಧಾರ್ಮಿಕ ಕಾರ್ಯಗಳನ್ನು ಸರಳವಾಗಿ ಆಚರಿಸಲು ಅನುಮತಿ ದೊರೆತ ಹಿನ್ನೆಲೆಯಲ್ಲಿ ಕೇವಲ ಪೂಜಾ ಕಾರ್ಯಕ್ರಮವನ್ನು ಮಾತ್ರ ನೆರವೇರಿಸಲಾಯಿತು. ಬೆಳಿಗ್ಗೆಯಿಂದಲೇ ಕೇವಲ ಬೆರಳೆಣಿಕೆಯಷ್ಟು ಭಕ್ತರು ಕೋವಿಡ್ ನಿಯಮಕ್ಕನುಸಾರವಾಗಿ ದೇವಾಲಯಕ್ಕೆ ಆಗಮಿಸಿ ದೇವಾಲಯದ ಹೊರ ನಿಂತು ದೇವಿಯ ಆಶೀರ್ವಾದವನ್ನು ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ…

Read More

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ – ರಿಪ್ಪನ್‌ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ. ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ…

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More