ಸಿಗಂದೂರು ಸೇತುವೆ ಬಳಿ ಥಾರ್ ಜೀಪು ಪಲ್ಟಿ: ಹಲವರಿಗೆ ಸಣ್ಣಪುಟ್ಟ ಗಾಯ

A Mahindra Thar jeep overturned near Sigandur bridge in Sagar after the driver lost control at a dangerous curve. Several passengers sustained minor injuries and the vehicle was badly damaged. ಸಾಗರ: ತಾಲೂಕಿನ ಸಿಗಂದೂರು ಸೇತುವೆ ಸಮೀಪ ಭಾನುವಾರ ರಾತ್ರಿ ನಡೆದ ಅಪಘಾತದಲ್ಲಿ ಥಾರ್ ಜೀಪು ಪಲ್ಟಿಯಾಗಿ ವಾಹನದಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸಂಭವಿಸಿದೆ. ಸಿಗಂದೂರು ಕಡೆಯಿಂದ ಸಾಗರದತ್ತ ಪ್ರಯಾಣಿಸುತ್ತಿದ್ದ ಥಾರ್ ಜೀಪು ಸೇತುವೆಯ…

Read More

ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident

ಸಾಗರ :  ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…

Read More

ಅಕ್ರಮ ಮರಳು ಸಾಗಾಣಿಕೆ – ಟಿಪ್ಪರ್ ಲಾರಿ ವಶಕ್ಕೆ

Ripponpete | ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಡೂರು ಸಮೀಪದಲ್ಲಿ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ ಲಾರಿಯನ್ನು ವಶಕ್ಕೆ ಪಡೆದ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರಿಯಾರವರು ಪ್ರಕರಣ ದಾಖಲಿಸಿಕೊಂಡು ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಆತ್ಮೀಯ ಎಸ್ ಪಿ ಸರ್…. ನನಗೆ ಮದುವೆಯಾಗಲು ಹುಡುಗಿ ಹುಡುಕಿಕೊಡಿ – ಯುವಕನೊಬ್ಬ ಶಿವಮೊಗ್ಗದ ಎಸ್ ಪಿ ಗೆ ಬರೆದ ಪತ್ರ ವೈರಲ್|SP

ಜೀವನದಲ್ಲಿ ಮದುವೆ ಎನ್ನುವುದು ಒಂದು ಅತ್ಯಮೂಲ್ಯ ಘಟ್ಟ,ಸಾಮಾನ್ಯವಾಗಿ ವಧು ಬೇಕಾದರೆ ಮದುವೆ ಬ್ರೋಕರ್ ಬಳಿಯೋ, ಶಾದಿ ಡಾಟ್ ಕಾಂ  ಅಥವಾ ಮಾಧ್ಯಮಗಳಲ್ಲಿ ಜಾಹೀರಾತು ಕೊಡಬಹುದು,ಇನ್ನೂ ಮುಂದುವರೆದು ವಧೂವರರ ಸಮಾವೇಶಗಳಿಗೆ ಹೋಗಬಹುದು. ಆದರೆ ಇಲ್ಲೊಬ್ಬ ಭೂಪ ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ(SP)ಗೆ ಪತ್ರವನ್ನು ಬರೆದು ವಧು ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾರೆ. ಅದೂ ಗೊಲ್ಲ ಜಾತಿಯ ಹುಡುಗಿಯೇ ಬೇಕೆಂದು ಕೂಡ ಕಂಡಿಷನ್‌ ಕೂಡ ಹಾಕಿದ್ದಾನೆ. ನ.10 ರಂದು ಭದ್ರಾವತಿ ನಿವಾಸಿ ಪ್ರವೀಣ್ ಎಂಬಾತ ಎಸ್ಪಿ ಕಚೇರಿಯ ಟಪಾಲ್ ಸೆಕ್ಷನ್…

Read More

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…

Read More

ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ|accident

ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಸಮೀಪದ ಕೊಳಿಗೆ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.  ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಹಾಲಾಡಿ ಮೂಲ ಕುಟುಂಬ ಶಿವಮೊಗ್ಗ ಆಸ್ಪತ್ರೆಗೆ ಕಾರಿನಲ್ಲಿ ಹೋಗುತ್ತಿರುವಾಗ ತೀರ್ಥಹಳ್ಳಿಯಿಂದ ಬಿದಿರು ಗೋಡು ಕಡೆಗೆ ಹೋಗುತ್ತಿರುವ ಖಾಸಗಿ ಬಸ್ ಕಾರಿಗೆ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ ಅವರನ್ನ ತೀರ್ಥಹಳ್ಳಿ…

Read More

ರಿಪ್ಪನ್ ಪೇಟೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮದಿಂದ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಇಂದು  ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಭಾರಿ ಮಳೆ ಸುರಿಯುತ್ತಿದ್ದರು ಮಹಿಳೆಯರು ಬೆಳಿಗ್ಗೆಯಿಂದಲೇ  ದೇವಾಲಯಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.  ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಆದೇಶದ ಅನ್ವಯ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ–ಕುಂಕುಮ ನೀಡಲಾಯಿತು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಲೋಕಾಯುಕ್ತದ ಪವರ್ ತೋರಿಸಿದ್ದ ಎನ್ ವೆಂಕಟಾಚಲ ನಿಧನ :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, ‘ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಬುಧವಾರ ಬೆಳಿಗ್ಗೆ 6 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ನ್ಯಾಯಮೂರ್ತಿ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ನಂತರವೇ ಸರ್ಕಾರಿ ಅಧಿಕಾರಿಗಳಲ್ಲಿ ಲೋಕಾಯುಕ್ತ ಭಯವನ್ನು ಉಂಟು ಮಾಡಿತು. ಲೋಕಾಯುಕ್ತ ಸಂಸ್ಥೆಯಿಂದ ತಮ್ಮ ನೋವುಗಳಿಗೆ ಪರಿಹಾರ ಸಿಗುತ್ತದೆ ಎಂಬ ಭಾವನೆ ಜನರಲ್ಲಿಯೂ ಬಂತು. ‘ಬಳ್ಳಾರಿ ರಸ್ತೆಯ…

Read More

ತೀರ್ಥಹಳ್ಳಿ : ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !

ತೀರ್ಥಹಳ್ಳಿ :  ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.  ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ವರದಿ : ಪ್ರಶಾಂತ್ ಮೇಗರವಳ್ಳಿ

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More