Headlines

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ – ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ 2014 ಮತ್ತು 2019 ರಲ್ಲಿ ರಾಷ್ಟ್ರದ ಜನತೆಗೆ ಮೋದಿ ಅವರ ಮೇಲಿದ್ದ ಅಭಿಮಾನ ಈ ಬಾರಿಯ ಚುನಾವಣೆಯಲ್ಲಿ ದುಪ್ಪಟ್ಟಾಗಿದ್ದು ಮೋದಿಯನ್ನು ಗೆಲ್ಲಿಸಲೇಬೇಕೆಂದು ಜನಸಾಮಾನ್ಯರೇ ಪಣ ತೊಟ್ಟಿದ್ದಾರೆ ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಅನಾಯಸವಾಗಿ ಗೆಲ್ಲುವ ವಿಶ್ವಾಸವಿದೆ ಎಂದರು. ಪಕ್ಷದ ಆಂತರಿಕ ವಿಷಯ ಬಹಿರಂಗ ಚರ್ಚೆ…

Read More

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ: ಕಾಡಿನಂತಾಗಿದೆ ಸಾಗರದ ಪೊಲೀಸ್ ವಸತಿ ಗೃಹಗಳು:

ಸಾಗರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿತ್ತು.ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಇದೀಗ ಕಾಡಿನ ಮಧ್ಯೆ ಇದೆ ಎಂಬಂತಾಗಿದೆ ಕಾರಣ ಸುತ್ತಮುತ್ತಲು ಕಾಡಿನಂತೆ ವಸತಿಗೃಹದ ಅರ್ಧಮಟ್ಟಿಗೆ  ಬೆಳೆದಿರುವ ಗಿಡಗಂಟಿಗಳು. ಅಧಿಕಾರಿಗಳು ಗಿಡಗಂಟಿಗಳನ್ನು ಸ್ವಚ್ಛಗೊಳಿಸದೆ ಇರುವುದರಿಂದ ಈ ವಸತಿಗೃಹಗಳ ಸೌಂದರ್ಯವೇ ಇದೀಗ ಪಾಳು ಬಿದ್ದಂತಿದೆ. ಸಾಗರದ ಹೃದಯ ಭಾಗದಲ್ಲಿ ಇರುವ ಈ ಪೊಲೀಸ್…

Read More

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು…

Read More

ಬಡ ಬಾಲಕನ ಚಿಕಿತ್ಸೆಗೆ ವ್ಯವಸ್ಥೆ – ಮಾನವೀಯತೆ ಮೆರೆದ ಸಂಸದ ಬಿ ವೈ ರಾಘವೇಂದ್ರ|BYR

ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್‌ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ…

Read More

ಸ್ಲೀಪರ್ ಬಸ್’ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು – ಯುವತಿ ಮೃತ್ಯು|sleeper bus

ಸ್ಲೀಪರ್ ಬಸ್’ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು: ಯುವತಿ ಮೃತ್ಯು ಬಸ್ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ (20) ಮೃತಪಟ್ಟ ಯುವತಿ. ಇತ್ತ ಯುವಕ ಚೇತರಿಸಿಕೊಂಡಿದ್ದಾನೆ. ಘಟನೆಯ ಹಿನ್ನಲೆ: ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು….

Read More

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಕಳೆದ 5 ದಶಕದಿಂದ ಅಕ್ಕಿ ಹಾಗೂ ಭತ್ತ ವ್ಯಾಪಾರ ನಡೆಸುತ್ತಿದ್ದ ತೀರ್ಥಹಳ್ಳಿ ರಸ್ತೆಯ ನಿವಾಸಿ ಎಸ್. ನಾಗರಾಜ್ ಭಗತ್ (82) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ನೆರವೇರಿತು.

Read More

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಪಣ – ಸಂಸದ ಬಿ ವೈ ರಾಘವೇಂದ್ರ

ರಿಪ್ಪನ್ ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮಾಜದ ಉನ್ನತಿಗಾಗಿ ಸಮುದಾಯ ಭವನಗಳ ನಿರ್ಮಾಣವಾಗಿದೆ ಕೆಲವು ಮಾತ್ರ ನಿರ್ಮಾಣ ಹಂತದಲ್ಲಿದ್ದು ಶೀಘ್ರ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಸಂಸದರಾದ ಬಿ ವೈ ರಾಘವೇಂದ್ರ ತಿಳಿಸಿದರು. ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಶಿವ ಮಂದಿರ ಹಾಗೂ ಶ್ರೀ ರಾಮಭವನದ ಕಾಮಗಾರಿಯನ್ನು ವೀಕ್ಷಿಸಿ ನಂತರ ಅವರು ಮಾತನಾಡಿದರು.ನೂತನ ರೈಲ್ವೇ ಕಾಮಗಾರಿ, ವಿಮಾನ ನಿಲ್ದಾಣ, ನ್ಯಾಷನಲ್ ಹೈವೇ, ಸ್ಮಾರ್ಟ್ ಸಿಟಿ, ವಿಶ್ವ ವಿಖ್ಯಾತ ಜೋಗ ಜಲಪಾತದ ಅಭಿವೃದ್ಧಿ ಹಾಗೂ ಹೊಸನಗರ ತಾಲೂಕಿನ ಕೊಡಚಾದ್ರಿ…

Read More

ಆನಂದಪುರದ ಕಣ್ಣೂರು ಸಮೀಪ ರಸ್ತೆ ಅಪಘಾತ : ಓರ್ವ ಸ್ಥಳದಲ್ಲೇ ಸಾವು,ಚಾಲಕನ ಸ್ಥಿತಿ ಚಿಂತಾಜನಕ :

ಸಾಗರ : ಇಲ್ಲಿನ ಆನಂದಪುರ ಸಮೀಪದ ಕಣ್ಣೂರು ಬಳಿ ಲಾರಿ ಹಾಗೂ ಅಶೋಕ್ ಲೈಲಾಂಡ್ ಮಿನಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್ ಲೈಲಾಂಡ್ ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ವಾಹನದ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.  ಮೃತನು ಶಿರಾಳಕೊಪ್ಪ ಮೂಲದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರ ಹೋಗುತ್ತಿತ್ತು,ಅಶೋಕ್ ಲೈಲಾಂಡ್ ಮಿನಿವಾಹನ ಶುಂಠಿ ತುಂಬಿಕೊಂಡು ಕುಂದಾಪುರ ಹೊಗುತ್ತಿದ್ದವು. ಅಪಘಾತದ ಸ್ಥಳದಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್…

Read More

ಹುಂಚಾ ಕೃಷಿ ಪತ್ತಿನ ಸಹಕಾರ ಸಂಘ 7 ಲಕ್ಷ ರೂ ನಿವ್ವಳ ಲಾಭ | ಗೊಂದಲಗಳ ನಡುವೆ ಸುಖಾಂತ್ಯಗೊಂಡ ವಾರ್ಷಿಕ ಸರ್ವ ಸದಸ್ಯರ ಸಭೆ

ರಿಪ್ಪನ್‌ಪೇಟೆ;- ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2021-22 ನೇ ಸಾಲಿನಲ್ಲಿ 4.22 ಕೋಟಿ ರೂ ವ್ಯವಹಾರ ನಡೆಸುವುದರೊಂದಿಗೆ 7.72.109 ಲಕ್ಷ ರೂ ನಿವ್ವಳ ಲಾಭ ಗಳಿಸಿದೆ ಎಂದು ಕೃಷಿ ಸಹಕಾರ ಬ್ಯಾಂಕ್ ಅಧ್ಯಕ್ಷ ಹೆಚ್.ಎಸ್.ಯದುಕುಮಾರ್ ಹೊಂಡಲಗದ್ದೆ  ತಿಳಿಸಿ ಮುಂದಿನ ದಿನಗಳಲ್ಲಿ ಸಂಘವನ್ನು ಉತ್ತುಂಗಕ್ಕೆ ತರುವ ಬಗ್ಗೆ ಹಲವು ಅಶೋತ್ತರಗಳನ್ನು ಇಟ್ಟುಕೊಂಡಿದ್ದು ಸಂಘದ ಸದಸ್ಯರು ಪ್ರೋತ್ಸಾಹಿಸಿದಲ್ಲಿ ಸಂಘವನ್ನು ಲಾಭದತ್ತ ತರುವ ಗುರಿ ನಮ್ಮದಾಗಿದೆ ಎಂದರು. ರಿಪ್ಪನ್‌ಪೇಟೆ  ಸಮೀಪದ ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ…

Read More

Hosanagara | ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ ಆಯ್ಕೆ

ಹೊಸನಗರ ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾದ  ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ  ಆಯ್ಕೆ  ರಿಪ್ಪನ್ ಪೇಟೆ : ಹೊಸನಗರ ತಾಲೂಕು ಕಾಂಗ್ರೆಸ್ ಓ ಬಿ ಸಿ ಘಟಕದ ತಾಲೂಕು ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ  ಆಯ್ಕೆಯಾಗಿದ್ದಾರೆ. ಶಿವಮೊಗ್ಗದಲ್ಲಿ ಒಬಿಸಿ ಜಿಲ್ಲಾ ಅಧ್ಯಕ್ಷರಾದ ರಮೇಶ್ ಇಕ್ಕೇರಿ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ ಅವರನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ NSUI ಸಾಗರ ಕ್ಷೇತ್ರ ಘಟಕದ ಅಧ್ಯಕ್ಷರಾಗಿ  ಹಾಗೂ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ…

Read More
Exit mobile version