ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read More

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ Barrier for road safety near Chippigara Lake – Police install reflectors, prevent accidents ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ…

Read More

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು. ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಸಿಎ ಓದುತ್ತಿದ್ದ ಯುವತಿ|sucide

ಶಿವಮೊಗ್ಗ : ಮದುವೆ ವಿಚಾರಕ್ಕೆ ಶಿವಮೊಗ್ಗದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಮದುವೆಯಾಗುವ ಹುಡುಗನ ಕಡೆಯವರು ಹುಡುಗಿಯ ಮನೆಗೆ ಬಂದು ಶೀಘ್ರ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಲ್ಲದೆ, ಹುಡುಗಿಗೆ ಮದುವೆಗೆ ಮನಸ್ಸಿಲ್ಲ ಎಂದರೆ ಹೋಗಿ ಸಾಯಿ ಎಂದು ಬೈದಿದ್ದರಿಂದ ಶಿವಮೊಗ್ಗದ ಬೊಮ್ಮನಕಟ್ಟೆಯ ಯುವತಿ ಸುಮಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಲಾಗಿದೆ.  ಸುಮಾ ಆತ್ಮಹತ್ಯೆ ಮಾಡಿಕೊಂಡವರು. ಈಕೆ ನಗರದ ಕಾಲೇಜೊಂದರಲ್ಲಿ ಎಂಸಿಎ ಎರಡನೆಯ ವರ್ಷ ಓದುತ್ತಿದ್ದರು. 2019ರಲ್ಲಿ ನ್ಯಾಮತಿ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಓದು ಮುಗಿದ ಮೇಲೆ ವಿವಾಹವಾಗುವ…

Read More

ಸೂಡೂರು ಬಳಿ ಹಿಟ್ ಅಂಡ್ ರನ್: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

A hit and run accident near Suduru Gate in Ripponpet claimed the life of a 62-year-old scooter rider. Police have registered a case and started investigation. ರಿಪ್ಪನ್‌ಪೇಟೆ: ತಾಲೂಕಿನ ಸಮೀಪದ ಸೂಡೂರು ಗೇಟ್ ಬಳಿ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹಣಗೆರೆ ಕಟ್ಟೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ…

Read More

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್ ಶಿವಮೊಗ್ಗ :ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣವನ್ನ ಖುಲಾಸೆಗೊಳಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ 7 ಜನ ಆರೋಪಿಗಳ ವಿರುದ್ಧದ ಕೊಲೆ ಆರೋಪ ಮುಕ್ತ ಗೊಂಡಿದೆ. ಕಾಡಾ ಕಾರ್ತಿಕ್, ನಿತಿನ್ ಯಾನೆ ಭಜರಂಗಿ, ಮದನ್ ರಾಜ್, ಯಾನೆ ಮದನ್ ರಾಯ್, ಚಂದನ್ ಯಾನೆ ಚಾರ್ಲಿ, ಫಾರುಕ್…

Read More
Exit mobile version