Headlines

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್ ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ  ಚಿಟ್ಟೆ ನಾಗ, ಗಣೇಶ, ಕಿರಣ್‌ ಗೌಡ, ವೆಂಕಟೇಶ್‌ ರನ್ನು…

Read More

ಕಾಂಗ್ರೆಸ್ ಪಕ್ಷ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದೆ – ರಾಹುಲ್‌ ಗಾಂಧಿ|thirthahalli

ತೀರ್ಥಹಳ್ಳಿ : ಕಾಂಗ್ರೆಸ್‌ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ.ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು. ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನೆಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ….

Read More

ಬೆಂಕಿಗೆ ತಾಗಿದ ಕರ್ಪೂರ ಆಯಿತು ಅದಾನಿಯ 66000 ಕೋಟಿ ರೂ. ಆಸ್ತಿ::::::::::

ಅದಾನಿ ಸಮೂಹದ ಆರು ಕಂಪೆನಿಗಳಲ್ಲಿ ವಿದೇಶಿ ಫಂಡ್​ಗಳ ಹೂಡಿಕೆ ಬಗ್ಗೆ ಎದ್ದ ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿಗಳು ಬಂದ ಮೇಲೆ ಭಾರತದ ಶತಕೋಟ್ಯಧಿಪತಿ- ಉದ್ಯಮಿ ಗೌತಮ್ ಅದಾನಿ ಆಸ್ತಿಯಲ್ಲಿ ಭಾರೀ ಇಳಿಕೆ ಮುಂದುವರಿದಿದೆ. ಈ ವಾರದಲ್ಲಿ (ಸೋಮವಾರದಿಂದ ಬುಧವಾರದ ತನಕ- 3 ದಿನದಲ್ಲಿ) 900 ಕೋಟಿ ಅಮೆರಿಕನ್ ಡಾಲರ್​ನಷ್ಟು ಆಸ್ತಿಯನ್ನು ಕಳೆದುಕೊಂಡು, ನಿವ್ವಳ ಮೌಲ್ಯ 6760 ಕೋಟಿ ಯುಎಸ್​ಡಿಗೆ ತಲುಪಿದ್ದಾರೆ 58 ವರ್ಷದ ಗೌತಮ್ ಅದಾನಿ. ಹಾಗಿದ್ದರೆ ನಷ್ಟ ಎಷ್ಟಾಗಿದೆ ಅಂತ ನೋಡುವುದಾದರೆ, 66,600 ಕೋಟಿ ರೂಪಾಯಿಗೂ…

Read More

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ ರಿಪ್ಪನ್‌ಪೇಟೆ : ಅಕ್ರಮವಾಗಿ ಗೋಮಾಂಸ ಸಾಗಿಸುತಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತೀರ್ಥಹಳ್ಳಿ ರಸ್ತೆಯ ಕಣಬಂದೂರು ರಸ್ತೆಯ ಬಳಿ ಪೊಲೀಸ್ ಸಿಬ್ಬಂದಿಗಳು ಗಸ್ತು ತಿರುಗುತಿದ್ದಾಗ ಪ್ಯಾಸೆಂಜರ್ ಆಟೋವೊಂದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 19ಸಾವಿರ ರೂ ಮೌಲ್ಯದ 80 ಕೆ ಜಿ ದನದ ಮಾಂಸವಿರುವುದ ಕಂಡು ಬಂದಿದೆ. ಮಾಂಸವನ್ನು ಎಲ್ಲಿಂದ ತಂದಿರುವುದಾಗಿ ಆರೋಪಿಗಳನ್ನು  ವಿಚಾರಿಸಿದಾಗ ಗರ್ತಿಕೆರೆ…

Read More

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ ಶಿವಮೊಗ್ಗ, ಆಗಸ್ಟ್ 19: ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಶರಾವತಿ ನದಿಯ ಜೀವನಾಡಿಯಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಅಣೆಕಟ್ಟಿನ ನೀರಿನ ಮಟ್ಟ 1816 ಅಡಿಗೆ ತಲುಪಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ವಿದ್ಯುತ್ ನಿಗಮದ ಇಂಜಿನಿಯರ್‌ಗಳು 11 ರೇಡಿಯಲ್ ಗೇಟ್‌ಗಳನ್ನು ತೆರೆಯುವ ಮೂಲಕ ಸುಮಾರು 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ….

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕಾರು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಂತೆ ಡಸ್ಟರ್ ಕಾರು ಧಗ ಧಗನೆ ಹೊತ್ತು ಉರಿದಿರುವ ಘಟನೆ ಇಂದು ಮಧ್ಯಾಹ್ನ ಶಿವಮೊಗ್ಗದ ಹೊರವಲಯದಲ್ಲಿ ಸಂಭವಿಸಿದೆ. ನಗರದ ಮುದ್ದಿನಕೊಪ್ಪದ ಬಳಿ ಭದ್ರಾವತಿಯ ಸಿದ್ದಾಪುರದ ಕಿರಣ್ ಕುಮಾರ್ ಎಂಬುವರ ಡಸ್ಟರ್ ಕಾರು ಕೆಎ 25 ಎಂ ಎ 1169 ಕ್ರಮ ಸಂಖ್ಯೆಯ ಡಸ್ಟರ್ ಕಾರಿನಲ್ಲಿ ಮುಂದಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರಸ್ತೆ ಬದಿಗೆ ಕಾರು…

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ರಾಮಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪಾಲನಾ ಸಂಘ…

Read More

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…

Read More

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More