ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ ಶಿಕಾರಿಪುರ, ಆ. 12 – ತಾಲ್ಲೂಕಿನ ಕೆಂಗಟ್ಟೆ ಶ್ರೀಗಂಧ ಮೀಸಲಿನಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಯತ್ನಿಸಿದವರ ವಿರುದ್ಧ ವಲಯ ಅರಣ್ಯಾಧಿಕಾರಿ ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಒಬ್ಬ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಶಿವಮೊಗ್ಗದ ಇಂದಿರಾನಗರ ಮೂಲದ ಆರು ಮಂದಿ ಆರೋಪಿಗಳು ರಾತ್ರಿ ವೇಳೆ, ವಿಶೇಷವಾಗಿ ಮಳೆಯ ಸಮಯವನ್ನು ಸದುಪಯೋಗಪಡಿಸಿಕೊಂಡು, ಬೇಲಿ ಕತ್ತರಿಸಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದರು. ಅವರು ಶ್ರೀಗಂಧ…

Read More
Office meeting

Inventore qui velit in

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ|hosanagara

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಹೊಸನಗರ ತಾಲೂಕಿನ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಭಾಜನರಾಗಿದ್ದಾರೆ. ಚುಟುಕು, ಹನಿಗವನ ರಚನೆ ಮೂಲಕ ವಿದ್ಯಾರ್ಥಿ ದಿಸೆಯಲ್ಲೇ ಸಾಹಿತ್ಯ ಆಸಕ್ತಿ ಹೊಂದಿದ್ದ ನಾರವಿ ಕನ್ನಡ ಜನಾಂತರಂಗದ ಮೂಲಕ ಪತ್ರಿಕಾ ವರದಿಗಾರರಾಗಿ ಕೆಲಸ ಆರಂಭಿಸಿದರು. ಬಳಿಕ ವಿಜಯಕರ್ನಾಟಕ, ವಿಜಯವಾಣಿಯ ಬಳಿಕ ಪ್ರಸ್ತುತ ಪ್ರಜಾವಾಣಿಯ ಹೊಸನಗರ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊಸನಗರ…

Read More

SAGARA | ಹೋಳಿ ಆಚರಣೆ ವೇಳೆ ಕಿರಿಕ್  , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ

SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ  ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು  ಮಾಲತೇಶ ಅವರು…

Read More

ದಿ|| ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ್ಮ ನಿಧನ

ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿವಂಗತ ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ(95) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಬುಧವಾರ ಸಂಜೆ ಕಗಚಿ ಗ್ರಾಮದ ತಮ್ಮ ಸ್ವಗೃಹದಲ್ಲೇ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರಾದ ಬೋರಪ್ಪನಾಯ್ಕ ಮತ್ತು ಯೋಗೇಂದ್ರ ಕೆ ವೈ ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು(ಗುರುವಾರ) ಕಗಚಿ ಗ್ರಾಮದಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Read More

ಗಡಿ ಗುರುತಿಗೆ ಬಂದ ಅರಣ್ಯಾಧಿಕಾರಿಗಳು – ಜಮೀನು ಕಳೆದುಕೊಳ್ಳುವ ಭಯದಲ್ಲಿ ರೈತ ಸಾವು|forest

ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಮಂಜಪ್ಪ ಎಂಬವರೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟವರು. ಅವರಿಗೆ ಸೇರಿದ ಜಾಗದ ಅರಣ್ಯ ಇಲಾಖೆ ಅಧಿಕಾರಿಗಳು ಗಡಿಗುರುತಿನ ಬಾಂದ್‌ ಕಲ್ಲು ಹಾಕಿದ್ದರಿಂದ ಅವರು ಆತಂಕಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ…

Read More

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…

Read More

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election Result

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಏಳು ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಬರುವೆ 1  ಬೇಳೂರು ಗೋಪಾಲಕೃಷ್ಣ – 486 ಹರತಾಳು ಹಾಲಪ್ಪ – 371 ಬರುವೆ…

Read More

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಪ್ರಥಮ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣಾ ಸಂಸ್ಥೆಯ  ವಿದ್ಯಾರ್ಥಿನಿ ದೀಕ್ಷಾ ಆರ್​ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ  ಪ್ರಥಮ ಸ್ಥಾನ ಪಡೆದಿದ್ದಾರೆ. ದೀಕ್ಷಾ ತೀರ್ಥಹಳ್ಳಿಯ ಬೆಟ್ಟಮಕ್ಕಿಯ ನಿವಾಸಿ ರಾಘವೇಂದ್ರ ಕಲ್ಕೂರ್​ ಹಾಗೂ ಉಷಾ ದಂಪತಿಯ ಪುತ್ರಿಯಾಗಿದ್ದಾರೆ. ಇವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಬಾಗದಲ್ಲಿ 600 ಕ್ಕೆ 599 ಅಂಕ ಗಳಿಸಿ ತೀರ್ಥಹಳ್ಳಿ ತಾಲೂಕಿಗೆ ಪ್ರಥಮ ಹೆಮ್ಮೆಯನ್ನು ತಂದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ…

Read More

ಮಹಿಳೆಯ ಮಾಂಗಲ್ಯ ಸರ ಅಪಹರಣ

ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…

Read More