Headlines

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ|excise

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ..!! – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್​ಗೂ (kanthesh )ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ.  ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ

BENGALURU, 15 ಅಕ್ಟೋಬರ್ :  ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು. ‘ಕಲಬುರಗಿಯ ಕಮಲಾ‍‍ಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’…

Read More

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ – ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ|NES

ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು ಸರ್ಕಾರ ಹೆಚ್ಚು ಚಿಂತನೆ‌ ನಡೆಸಬೇಕಿದೆ. ನೈತಿಕ…

Read More

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ :

ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ, ಸರಳ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮನೋರಂಜನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಮನೆ, ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಗಲ್ಲಿಗೊಂದರಂತೆ ಗಣೇಶ ಕೂರಿಸುವುದಕ್ಕೆ ಅನುಮತಿ ನೀಡಿಲ್ಲ. ಕೊರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುವ ಸಾಧ್ಯತೆಯಿದೆ. ಗಣೇಶೋತ್ಸವಕ್ಕೆ ಸರ್ಕಾರದ ಷರತ್ತುಗಳೇನು..? -ಮೆರವಣಿಗೆ ಮಾಡುವುದಕ್ಕೆ…

Read More

ರೈಲ್ವೆ ಪೊಲೀಸರ ಮಿಂಚಿನ ಕಾರ್ಯಾಚರಣೆ – ತಾಮ್ರದ ತಂತಿ ಕಳ್ಳತನವೆಸಗಿದ್ದ ಆರೋಪಿಗಳ ಬಂಧನ|arrested

2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿ ಕಳ್ಳತನ ; ಆರೋಪಿಗಳ ಬಂಧನ ಸಾಗರ : ಆನಂದಪುರ ಬಳಿ ಸುಮಾರು 2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ. ಸೆ.13 ರಂದು ರಾತ್ರಿ ರೈಲ್ವೆ ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ…

Read More

ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident

ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.   ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.  ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…

Read More