Headlines

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ

ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ  ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ  ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.  ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…

Read More

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್‌ ಆಗಿದ್ದಾರೆ. ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್‌ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ. ಎನ್‌ಆರ್‌ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ….

Read More

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು | Soraba

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು |  ಕೃಷಿ ಹೊಂಡದಲ್ಲಿ ಕಾಡುಕೋಣ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬವರ ಜಮೀನಿನ ಕೃಷಿ ಹೊಂಡದಲ್ಲಿ ಕಳೆದ ಗುರುವಾರ ರಾತ್ರಿ ನೀರು ಕುಡಿಯಲು ಬಂದ ಸಂದರ್ಭದಲ್ಲಿ  ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದಿದೆ ಎನ್ನಲಾಗುತ್ತಿದೆ. ಇನ್ನೂ ಕೃಷಿ ಹೊಂಡದಲ್ಲಿ ಸುಮಾರು 10 ಅಡಿ ಆಳದಷ್ಟು ನೀರು ತುಂಬಿದ್ದರಿಂದ ಕಾಡುಕೋಣ ಅಲ್ಲಿಯೇ ಸಾವನ್ನಪ್ಪಿದೆ.  ಶುಕ್ರವಾರ ಮನೆಯವರು…

Read More

ಆವಿನಹಳ್ಳಿ ಸಮೀಪದಲ್ಲಿ ರಸ್ತೆ ಅಪಘಾತ – ಗಂಡು ಕಾಡುಕೋಣ ಸಾವು|accident

ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…

Read More

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು|thirthahalli news

ತೀರ್ಥಹಳ್ಳಿ : ಇಲ್ಲಿನ ಚಕ್ರತೀರ್ಥದಲ್ಲಿ ಕಿಡಿಗೇಡಿಗಳು ಹಸುವಿನ ಕತ್ತನ್ನು ಕಡಿದು ಬಳಿಕ ರುಂಡವನ್ನು ತುಂಗಾ ನದಿಗೆ ಎಸೆದು ಪರಾರಿ ಆಗಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ವಿಕೃತಿ ಮೆರೆದಿದ್ದು, ಸ್ಥಳೀಯರು ದುಷ್ಕೃತ್ಯಕ್ಕೆ ಕಿಡಿಕಾರಿದ್ದಾರೆ. ಸ್ಥಳೀಯರು ಸ್ನಾನ ಮಾಡಲು ಹೊಳೆಗೆ ಇಳಿದಾಗ ವಿಷಯ ಬೆಳಕಿಗೆ ಬಂದಿದ್ದು ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ಹೋಗಲಾಗಿದೆ.  ಇದು ತೀರ್ಥಹಳ್ಳಿ ಪೊಲೀಸರ ವೈಫಲ್ಯ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident (Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ.  ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ…

Read More

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪಟ್ಟಣದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗ, ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಇಲ್ಲಿ ದಿನಾಂಕ 20.03.2025ರಂದು ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಜಾನಪದ ಸಮೂಹ ನೃತ್ಯ, ಜಾನಪದ ಸಮೂಹ ಗಾಯನ,…

Read More

ನಿಟ್ಟೂರು ಸಮೀಪದ ಹೊಳೆಯಲ್ಲಿ ಪುರುಷನ ಶವ ಪತ್ತೆ :

ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟುಕ ಗ್ರಾಮದ ಸೇತುವೆ ಬಳಿ ಪುರುಷನೊಬ್ಬನ ಶವ ಪತ್ತೆಯಾಗಿದೆ. ನಿಟ್ಟೂರು ಸಮೀಪದ ಮರಕುಟುಕ ಸೇತುವೆ ಬಳಿಯ ಹೊಳೆಯಲ್ಲಿ ಪುರುಷನೊಬ್ಬನ ಶವ ಗಿಡಗಂಟಿಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯವರು ಎಂದು ಶಂಕಿಸಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ತೆರಳಿದ್ದು ತನಿಖೆ ಕೈಗೊಂಡಿದ್ದಾರೆ.

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…

Read More
Exit mobile version