Headlines

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ ಸಾಗರ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 790 ಗ್ರಾಂ ಒಣ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ. ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ಪಿ  ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಮತ್ತು …

Read More

ಮಳಲಿ ಮಠದಲ್ಲಿ ಲೋಕಕಲ್ಯಾಣಾರ್ಥ ಇಷ್ಟಲಿಂಗ ಕಾರ್ತಿಕ ದೀಪೋತ್ಸವ ಧರ್ಮಸಮಾರಂಭ| malali matt

ಮಳಲಿಮಠದಲ್ಲಿ ಶ್ರೀ ಗುರು ಪಟ್ಟಾಧಿಕಾರ ರಜತ ಮಹೋತ್ಸವ ರಿಪ್ಪನ್‌ಪೇಟೆ:-ಸಮೀಪದ  ಮಳಲಿ ಮಠದಲ್ಲಿ ನವಂಬರ 26 ರಂದು ಸಂಜೆ 4 ಗಂಟೆಗೆ ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭವನ್ನು  ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ  ಏರ್ಪಡಿಸಲಾಗಿದೆ ಎಂದು  ಮಳಲಿಮಠದ  ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮಿಜಿ ತಿಳಿಸಿದರು. ರಿಪ್ಪನ್‌ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಕಾರ್ತೀಕ ದೀಪೋತ್ಸವ ಸಮಾರಂಭವನ್ನು ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.ಸಮಾರಂಭದ ಆಧ್ಯಕ್ಷತೆಯನ್ನು  ಮಳಲಿಮಠದ…

Read More

ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life

ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು.  ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…

Read More

ಜಾನಪದ ಸಮೂಹ ಗಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ :

ಹೊಸನಗರ : ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕ್ರತಿಕ ಮೇಳದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಕರ ಸಮೂಹವು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಇದೇ ತಿಂಗಳು 15,16,17 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 75ನೇ ಆಜಾದ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಸಾಧನೆಗೈದ ತಾಲೂಕಿನ ಪ್ರತಿಭಾವಂತ ಶಿಕ್ಷಕರುಗಳಾದ ತೀರ್ಥಕುಮಾರ್ ,ದುಗ್ಗಪ್ಪ,ಮೋಹನ್ ಕುಮಾರ್ ಸಿ,ಪ್ರಕಾಶ್,ಮೋಹನ್ ಹೆಚ್ ಆರ್ ,ತಿಮ್ಮಪ್ಪ ಕಣಬಂದೂರು ,ದೊಡ್ಡಪ್ಪ,ಸೈಯದ್ ಇರ್ಫ಼ಾನ್ ,ಮನೋಹರ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…

Read More

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (01-02-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

Power supply will be disrupted in Ripponpet and surrounding villages on February 1, 2026, from 10 AM to 6 PM due to 110/11 KV emergency maintenance work, MESCOM officials said. ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 01/02/26 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ…

Read More

ರಿಪ್ಪನ್ ಪೇಟೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ :

ರಿಪ್ಪನ್ ಪೇಟೆ : ದಿನಾಂಕ 16 ರ ಬುಧವಾರ,ಸಮಯ ಸಂಜೆ 3:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ನ ಕುವೆಂಪು ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ ಕೆರೆಹಳ್ಳಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆರೆಹಳ್ಳಿ ಹೋಬಳಿಯ ರಿಪ್ಪನ್ ಪೇಟೆ ,ಬಾಳೂರು ,ಹರತಾಳು,ಬೆಳ್ಳೂರು , ಕೆಂಚನಾಲ , ಅರಸಾಳು ಗ್ರಾಪಂ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರ ಸಭೆ…

Read More

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ ರಿಪ್ಪನ್‌ಪೇಟೆ : ಬಟ್ಟೆಮಲ್ಲಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರನ್ನು ಶಿವಮೊಗ್ಗದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿ, ಪಟ್ಟಣಕ್ಕೆ ವಾಪಾಸು ಕರೆತಂದಿದ್ದು, ಮರಳಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿಗಳಾದ ಸಾತ್ವಿಕ್ (13) ನಿರಂಜನ್ (13)ಎಂಬ ಇಬ್ಬರು ಬಾಲಕರು ಬಟ್ಟೆಮಲ್ಲಪ್ಪದಿಂದ ಶಾಲೆಗೆ ತೆರಳುತ್ತೇವೆ ಎಂದು ಗುರುವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಶಾಲಾ ಸಮವಸ್ತ್ರ ದೊಂದಿಗೆ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಬಗ್ಗೆ ಪೋಷಕಕರಿಗೆ ತಿಳಿಯುತಿದ್ದಂತೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ರಿಪ್ಪನ್ ಪೇಟೆ: ಮಳೆ ಬಂದಾಗ ಈಜುಕೊಳವಾಗುವ ಆಟೋ ಸ್ಟ್ಯಾಂಡ್, ಕಾಟಾಚಾರದ ಬ್ಯಾರಿಕೇಡ್ ನಿಂದ ಸುಗಮ ಸಂಚಾರಕ್ಕೆ ಅಡ್ಡಿ:

ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿರುವ ಆಟೋ ಸ್ಟ್ಯಾಂಡ್ ಬಳಿ ಮಳೆ ಬಂದರೆ ಸಾಕು ಮಳೆ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಈಜುಕೊಳದಂತಾಗಿ ರಸ್ತೆಯ ಮೇಲೆ ನೀರು ಹರಿಯುತ್ತದೆ ಇದರಿಂದ ಪಾದಚಾರಿಗಳಿಗೆ ಹಾಗು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಇದರಿಂದ ಅನೇಕ ಸಣ್ಣಪುಟ್ಟ ಅಪಘಾತಗಳು ನಡೆದ ಉದಾಹರಣೆಗಳಿವೆ.  ಒಂದು ಕಡೆ ಮಳೆ ನೀರು ಹೋಗಲು ವ್ಯವಸ್ಥೆ ಇಲ್ಲದೆ ಈಜುಕೊಳವಾಗಿದ್ದರೆ ಇನ್ನೊಂದು ಕಡೆ ಕಾಟಚಾರಕ್ಕೆ ಹಾಕಿರುವ ಬ್ಯಾರಿಕೇಡ್, ತೀರ್ಥಹಳ್ಳಿ ರಸ್ತೆ ಯಲ್ಲಿ ಒಂದು ಕಡೆ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ…

Read More