Headlines

ಇಬ್ಬರೂ ಒಟ್ಟಾದ್ರೆ ಏನ್ ಭೂಕಂಪ ಆಗುತ್ತಾ ; ಕಿಮ್ಮನೆ-ಆರ್‌ಎಂಎಂಗೆ ತಿವಿದ ಆರಗ ಜ್ಞಾನೇಂದ್ರ|thirthahalli

ರಿಪ್ಪನ್‌ಪೇಟೆ : ಟಿಕೆಟ್‌ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ…

Read More

ಕಾಸ್ಪಾಡಿ ತಿರುವಿನಲ್ಲಿ ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು|Accident

ಸಾಗರ : ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಹರೀಶ್ ಕುಮಾರ್ (42) ಎಂಬುವರು ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಹೋದರಿಯ ಮನೆಗೆ ಹೋಗಿ ವಾಪಾಸ್ ಮನೆಗೆ ಬೈಕ್ ನಲ್ಲಿ ಮರಳುವಾಗ ಕಾಸ್ಪಾಡಿ ತಿರುವಿನಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಬುಧವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| “ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ”|shocking news

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| 6ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ| ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ ಇಂದು ರಾಜ್ಯಾದ್ಯಂತ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ  ಗೃಹಲಕ್ಷ್ಮಿ ಯೋಜನೆ ಎಲ್ಲೆಡೆ ಜಾರಿಯಾಗುತ್ತಿದೆ ಆದರೆ ಇಲ್ಲೊಬ್ಬ ನತದೃಷ್ಟ ಲಕ್ಷ್ಮಿ ತನ್ನ ಅಂಗವಿಕಲ ಬುದ್ದಿಮಾಂದ್ಯ ಮಗಳೊಂದಿಗೆ ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಮೇಲಿನ ಸಂಪಳ್ಳಿ‌ ಗ್ರಾಮದ ಶಶಿಕಲಾ ಎಂಬ ಮಹಿಳೆ ತನ್ನ…

Read More

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ – ಕುಣಿದು ಕುಪ್ಪಳಿಸಿದ ಯುವಕ ಯುವತಿಯರು | ರಿಪ್ಪನ್‌ಪೇಟೆ : ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಯುವಕರು|Holi

ಶಿವಮೊಗ್ಗ : ನಿರಂತರ ಹಾಡು, ಹಾಡಿಗೆತಕ್ಕಂತೆ ಸ್ಟೆಪ್ಸು ಹೀಗೆ ಶಿವಮೊಗ್ಗ ಗೋಪಿ ವೃತ್ತದ ಬಳಿ ಹೋಳಿ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ಬಾರಿ ವಿನೂತನವಾಗಿ ಹೋಳಿ ಹಬ್ಬವನ್ನ‌ಆಚರಿಸಲಾಗಿದೆ. ಎರಡು ವರ್ಷಗಳಿಂದ ಕೊರೋನ ಹಿನ್ನಲೆಯಲ್ಲಿ ಈ ಹಬ್ಬಗಳು ಕಳೆಗುಂದಿದ್ದವು. ಆದರೆ ಈ ಬಾರಿ ಗೋಪಿ ವೃತ್ತದ ಬಳಿ ಡಿಜೆ ಹಾಡು ಎಂತಹವರನ್ನೂ ಹಬ್ವ ಆಚರಣೆಗೆ ಕೈಬೀಸಿ ಕರೆಯಲಿದೆ.  ಗೀತಾಂತಲೀ…., ಕಾಣದಂತೆ ಮಾಯವಾದನು ನಮ್ಮ ಶಿವ…, ನಮ್ಮೂರ ಜಾತ್ರೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ಹೀಗೆ ನಿರಂತರ ಡಿಜೆ ಹಾಡುಗಳಿಗೆ ಯುವಕ ಯುವತಿಯರು…

Read More

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ…

Read More

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು ಸಾಗರ : ಪಟ್ಟಣದ ವಿಜಯನಗರದ ಬಾಪಟ್ ಕಲ್ಯಾಣ ಮಂಟಪ ಹಿಂಭಾಗದ ರಸ್ತೆಯ ನಿವೃತ್ತ ಮೆಸ್ಕಾಂ ಇಂಜಿನಿಯರ್ ನಾಗರಾಜ್ ಎಂಬುವವರ ಮನೆಗೆ ನುಗ್ಗಿರುವ ಕಳ್ಳರು ಸುಮಾರು 9 ಲಕ್ಷ ರೂ. ಮೌಲ್ಯದ ನಗನಾಣ್ಯ ದೋಚಿರುವ ಘಟನೆಗೆ ಸಂಬಂಧಪಟ್ಟಂತೆ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಮೆಸ್ಕಾಂ ಇಂಜಿನೀಯರ್ ನಾಗರಾಜ್ ಮತ್ತವರ ಕುಟುಂಬ ಕಾರ್ಯಕ್ರಮ ನಿಮಿತ್ತ ನ. 24ರಂದು ಸಿದ್ದಾಪುರ ಸಮೀಪದ…

Read More

ಶಿವಮೊಗ್ಗ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ನಡೆದಿತ್ತು ವಿಫಲ ಸಂಚು!!!!! : ಎಸ್ಪಿ ಖಡಕ್ ಕಾರ್ಯಾಚರಣೆಯಲ್ಲಿ 13 ಜನರ ಮೇಲೆ FIR

ಹರ್ಷನ ಕೊಲೆಗೆ ಪ್ರತಿಕಾರವಾಗಿ ಮತ್ತೊಂದು ಕೊಲೆಗೆ ಸಂಚು ರೂಪಿಸಲಾಗಿತ್ತಾ ಎಂಬ ಅನುಮಾನಕ್ಕೆ ಈ ಘಟನೆ ಕಾರಣವಾಗಿದೆ.ಹರ್ಷ ಕೊಲೆಯ ಪ್ರತೀಕಾರವಾಗಿ ಮುಸ್ಲಿಂ ಯುವಕನೊಬ್ಬನ ಕೊಲೆಗೆ ಸಂಚನ್ನು ರೂಪಿಸಿದ ಖತರ್ನಾಕ್‌ ಗ್ಯಾಂಗ್ ನ್ನು ನಿಷ್ಕ್ರಿಯಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಫಲವಾಗಿದೆ. ಹರ್ಷನ ಕಗ್ಗೊಲೆ ಸಮಯದಲ್ಲಿ ಪತ್ರಕರ್ತರೊಬ್ಬರ ಮೇಲೆ ನಡೆದ ಹಲ್ಲೆ ನಡೆಸಿದ್ದ ಆರೋಪಿ ಜೇಟ್ಲಿಯನ್ನ ಬಂಧಿಸಿದಾಗ ಕೊಲೆಯ ಸಂಚನ್ನು ಬಾಯಿಬಿಟ್ಟಿದ್ದಾನೆ. ಈ ಹಿನ್ನಲೆಯಲ್ಲಿ 13 ಜನರ ವಿರುದ್ಧ ಎಫ್ಐಅರ್ ದಾಖಲಾಗಿದೆ. ರಾಖಿ, ವಿಶ್ವಾಸ್, ವಾಸನೆ, ಬೆಂಗಳೂರು, ಕಟ್ಟೆ, ಕೋಟಿ, ಕುಲ್ಡ, ಅಪ್ಪು…

Read More

ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈಗಳು ಛಿದ್ರ

ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈಗಳು ಛಿದ್ರ..ಛಿದ್ರ ಹೇರ್​ ಡ್ರೈಯರ್​​ ಮೆಷಿನ್​​ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡು ಕೈಗಳು ಛಿದ್ರ..ಛಿದ್ರಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬಾಗಲಕೋಟೆ ಇಳಕಲ್ಲದ ಬಸವನಗರದಲ್ಲಿ ನಡೆದಿದೆ. ಮೃತ ಯೋಧ ಪಾಪಣ್ಣ ಅವರ ಪತ್ನಿ ಬಸಮ್ಮ ಯರನಾಳ ಗಾಯಗೊಂಡವರು. ಸ್ನೇಹಿತೆಗೆ ಬಂದಿದ್ದ ಪಾರ್ಸಲ್ ನ್ನು ತೆರೆದು ಅದರಲ್ಲಿದ್ದ ಹೇರ್ ಡ್ರೈಯರ್ ಆನ್ ಮಾಡಿದಾಗ ತಕ್ಷಣ ಸ್ಫೋಟಗೊಂಡು ಈಗ ಆಸ್ಪತ್ರೆಗೆ ಸೇರಿದ್ದಾರೆ. ನಡೆದಿದ್ದೇನು.!? ಶಶಿಕಲಾ ಎಂಬುವರ ಮನೆಗೆ ಹೇರ್​ ಡ್ರೈಯರ್ ಕೊರಿಯರ್ ಮೂಲಕ ​ಬಂದಿತ್ತು….

Read More

ಶಿವಮೊಗ್ಗ-ಆಯನೂರು ಹೆದ್ದಾರಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ|Robbery

ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ಶಿವವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಬರುವ ಟ್ರೀಪಾರ್ಕ್​ನ ಸಮೀಪ ದರೋಡೆಯೊಂದು (Dacoity) ನಡೆದಿರುವ ಬಗ್ಗೆ ವರದಿಯಾಗಿದೆ. ತರಿಕೆರೆಯ ವಸಂತ್ ಎಂಬವರು ಕಾರಿನಲ್ಲಿ ಮಾರಿಜಾತ್ರೆಗೆ ಹೋಗುತ್ತಿದ್ದ  ವೇಳೆ ಅವರನ್ನು ಟ್ರೀಪಾರ್ಕ್​ ಬಳಿ ಅಡ್ಡಗಟ್ಟಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದವರನ್ನ ತಡೆದು ಕುತ್ತಿಗೆಗೆ ಮಚ್ಚು ಹಿಡಿದು ಕ್ಯಾಶ್ ಹಾಗೂ ಚಿನ್ನವನ್ನು ದೋಚಿ ಹೋಗಿದ್ದಾರೆ.  ಮೂತ್ರ ವಿಸರ್ಜನೆಗೆ ಎಂದು ಕಾರು ನಿಲ್ಲಿಸಿದ್ದ…

Read More

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು…

Read More
Exit mobile version