KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!
KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್ಆರ್ಟಿಸಿ ಬಸ್ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…