ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

“ಹಳ್ಳಿ ಮಕ್ಕಳ ರಂಗ ಹಬ್ಬ” ಶಿಬಿರಕ್ಕೆ ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನ :

ರಿಪ್ಪನ್‌ಪೇಟೆ: ದಿ || ಎಂ.ಕೆ.ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಮತ್ತು ಮಲೆನಾಡು ಕಲಾ ತಂಡ ರಿಪ್ಪನ್‌ಪೇಟೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 13ರಿಂದ 15ದಿನಗಳ ಕಾಲ ರಿಪ್ಪನ್‌ಪೇಟೆಯ ಸರ್ಕಾರಿ ಮಾದರಿ ಹಿರಿಯ ಬಾಲಕರ ಪಾಠ ಶಾಲೆಯಲ್ಲಿ “ಹಳ್ಳಿ ಮಕ್ಕಳ ರಂಗ ಹಬ್ಬ” ರಂಗ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕಲಾ ತಂಡದ ಸಂಚಾಲಕ ಗಣೇಶ ಮಸರೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ರಂಗ ಹಬ್ಬದಲ್ಲಿ 9 ವರ್ಷದಿಂದ…

Read More

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…

Read More

ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ 98% ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ 98% ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ Ripponpet Government High School records an impressive 98% pass rate in SSLC exams, with 157 out of 161 students passing and several securing distinction. ರಿಪ್ಪನ್‌ಪೇಟೆ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್‌.ಎಸ್‌.ಎಲ್‌.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು ಶೇ. 98% ಫಲಿತಾಂಶ ದಾಖಲಿಸಿದೆ. ಈ ಫಲಿತಾಂಶವು ಶಾಲೆಯ…

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read More

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read More

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…

Read More

ಶಿವಮೊಗ್ಗದ ಗೌಸಿಯಾ ಹೋಟೆಲ್ ನಲ್ಲಿ ಮಾರಾಮಾರಿ :

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ   ಗೌಸಿಯಾ ಹೋಟೆಲ್ ನಲ್ಲಿ ಗ್ಯಾಂಗ್ ವಾರ್ ಮಾರಾಮಾರಿ ನಡೆದಿದೆ. ರಿಯಲ್ ಎಸ್ಟೇಟ್ ನ ಹಣದ ವಿಚಾರದಲ್ಲಿ ಯುವಕರ ನಡುವೆಯೇ ಭರ್ಜರಿ ಕಾಳಗವೇ ನಡೆದಿದೆ ಶಿವಮೊಗ್ಗದ ಬಹುತೇಕ ಮಂದಿಗೆ ಈ ಗೌಸಿಯಾ ಹೋಟೆಲ್ ನೆನಪಿರಬಹುದು, ಹೋಗಲಿ ಮಾಲೀಕ  ಮನ್ಸೂರ್ ನೆನಪಿರಬಹುದು. ಹೋಗಲಿ ಅಸಲಿ ಫ್ಲಾಶ್ ಬ್ಯಾಕ್ ಹೇಳಬಿಡುತ್ತೇನೆ. ಬುಡಬುಡಕಿ ಸಾಧಿಕ್ ನ ಮರ್ಡರ್ ಪ್ರಕರಣದಲ್ಲಿ ಅರೊಪಿಯಾಗಿ ಜೈಲಿನಲ್ಲಿರುವ ಮನ್ಸೂರೇ ಈ ಹೋಟೆಲ್ ನ ಮಾಲೀಕ. ಬುಡಬುಡಕಿ ಸಾಧಿಕ್ ನ ಕೊಲೆಯೂ ಇದೇ ರಿಯಲ್ ಎಸ್ಟೇಟ್…

Read More