Headlines

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಮಾಲು ಸಮೇತ ಆರೋಪಿಯ ಬಂಧನ

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣದ ಫ್ಯಾಕ್ಟರಿಯಲ್ಲಿ ನಡೆದಿದ್ದ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ ಪ್ರಕರಣವನ್ನು ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ನೇತ್ರತ್ವದಲ್ಲಿ ಕೇವಲ 24 ಗಂಟೆಯಲ್ಲಿ ಬೇಧಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಮೆಹಬೂಬ್ ಭಾಷಾ ಎಂಬಾತನನ್ನು ಬಂಧಿಸಿ ಕಳ್ಳತನಗೈದಿದ್ದ ಮಾಲನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು…

Read More

ತಂದೆಯ ಸಾವಿನ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

A heartbreaking incident in Shivamogga where a student appeared for SSLC exam despite his father’s death due to suicide caused by debt burden, drawing praise for his courage. ಶಿವಮೊಗ್ಗ : ವೈಯಕ್ತಿಕ ದುಃಖದ ನಡುವೆಯೂ ತನ್ನ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಸಿದ ವಿದ್ಯಾರ್ಥಿಯೊಬ್ಬನ ಕಥೆ ಜಿಲ್ಲೆಯಲ್ಲೆಲ್ಲ ಮನಮುಟ್ಟುವಂತೆ ಮಾಡಿದೆ. ತಾಲೂಕಿನ ದ್ಯಾವಿನಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ಸಮಾಜದ ಗಮನ ಸೆಳೆದಿದೆ. ದ್ಯಾವಿನಕೆರೆ ಗ್ರಾಮದ ನಿವಾಸಿ ಮಂಜುನಾಥ್…

Read More

ತುಂಗಾ ನದಿಯ ತೀರದಲ್ಲಿ ವಿಜೃಂಭಣೆಯ ತೆಪ್ಪೋತ್ಸವ – ಸಡಗರದ ಸಂಭ್ರಮಕ್ಕೆ ಸಾಕ್ಷಿಯಾದ ಸಾವಿರಾರು ಜನ|thirthahalli

ತೀರ್ಥಹಳ್ಳಿ: ತುಂಗಾ ನದಿಯ ದಂಡೆಯ  ಮೇಲಿನಿಂದ ಸಿಡಿದ ಸಿಡಿಮದ್ದುಗಳು ವರ್ಣರಂಜಿತವಾಗಿ ಮುಗಿಲಿಗೆ ಅಪ್ಪಳಿಸಿದವು. ಮರಳು ದಿಬ್ಬದ ಮೇಲೆ ಹಾತೊರೆದು ಕುಳಿತಿದ್ದ ಜನತೆ ಕೇಕೆ ಹಾಕಿದರು.  ಶ್ರೀ ರಾಮೇಶ್ವರ ಎಳ್ಳಾಮಾವಾಸ್ಯೆ ಜಾತ್ರೆಯ ಕೊನೆಯ ದಿನವಾದ ಭಾನುವಾರ ತುಂಗಾನದಿಯಲ್ಲಿ ದೇವರ ತೆಪ್ಪೋತ್ಸವ ಜನಾಕರ್ಷಣೆಯ ಕೇಂದ್ರ ಬಿಂದುವಾಯಿತು. ತೆಪ್ಪೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಜನ ಸಾಗರವೇ ಹರಿದು ಬಂದಿತ್ತು. ತುಂಗಾ ನದಿಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಮೂರು ಸುತ್ತು ನದಿಯಲ್ಲಿ ತಿರುಗಿಸಿ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ…

Read More

ಪತಿಯಿಂದಲೇ ಪತ್ನಿಯ ಹತ್ಯೆ..!! | Crime News

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಪತ್ನಿಯನ್ನ ಪತಿಯೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಕಳೆದ ಬುಧವಾರ ಈ ಘಟನೆ ನಡೆದಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ.  ರಮ್ಯಾ (೩೬) ಹತ್ಯೆಯಾಗಿದ್ದು, ಈಕೆಯ ಪತಿ ನಾಗಭೂಷಣ್ ಎಂಬುವರು ಹತ್ಯೆ ಮಾಡಿರುವುದಾಗಿ ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಾಗಭೂಷಣ್ ಆಟೋ ಚಾಲಕನಾಗಿದ್ದು, ದಂಪತಿಗೆ ಸುಮಾರು ೧೬ ವರ್ಷ ವಯಸ್ಸಿನ ಪುತ್ರ ಇದ್ದಾನೆ. ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು…

Read More

ಉರುಳಿಗೆ ಸಿಲುಕಿ ಚಿರತೆ ಸಾವು|leopard

ಉರುಳಿಗೆ ಸಿಲುಕಿ ಚಿರತೆ ಸಾವು ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಅಗರದಹಳ್ಳಿಯಲ್ಲಿ ನಡೆದಿದೆ. ಚಿರತೆ (Leopard) ಭದ್ರಾ ಅಭಯಾರಣ್ಯದ ವಲಯದಿಂದ ಹೊರಬಂದು ಅಗರದಹಳ್ಳಿಯ ಕಾಲುವೆ ಕೆಳಗೆ ಸೇರಿಕೊಂಡಿತ್ತು. ಇದನ್ನು ಸೆರೆ ಹಿಡಿಯಲು ಭದ್ರಾ ಕಣಿವಮ್ಮ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿಂದ ಬೋನು ಇಟ್ಟಿದ್ದರೂ ಚಿರತೆ(leopard) ಸೆರೆ ಸಿಕ್ಕಿರಲಿಲ್ಲ. ಆದರೆ ತಡರಾತ್ರಿ ಕಾಲುವೆಯಿಂದ ಅಡಿಕೆ ತೋಟಕ್ಕೆ ಹೋಗವಾಗ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವಿನ ಕುರಿತು…

Read More

ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ

ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ. ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು…

Read More

ಸಹಸ್ರಾರು ಜನರ ಸಮ್ಮಿಲನಕ್ಕೆ ಸಾಕ್ಷಿಯಾದ ರಿಪ್ಪನ್‌ಪೇಟೆಯ ಹಿಂದೂ ಸಂಗಮ ಶೋಭಾಯಾತ್ರೆ

A grand Hindu Sangama Shobha Yatre was held in Rippanpete with the participation of thousands of devotees from surrounding villages, showcasing unity, culture, and tradition. ರಿಪ್ಪನ್‌ಪೇಟೆಯಲ್ಲಿ ಭವ್ಯ ‘ಹಿಂದೂ ಸಂಗಮ’ ಶೋಭಾ ಯಾತ್ರೆ; ಸಹಸ್ರಾರು ಜನರ ಭಾಗಿ ರಿಪ್ಪನ್‌ಪೇಟೆ: ಪಟ್ಟಣದ ಹಿಂದೂಪರ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಹಿಂದೂ ಸಂಗಮ’ ಶೋಭಾ ಯಾತ್ರೆ ಅತ್ಯಂತ ಅದ್ದೂರಿಯಾಗಿ ಜರುಗಿತು. ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಬಾಳೂರು ಹಾಗೂ ಜೇನಿ ಗ್ರಾಮ…

Read More

ಜಿಪಂ ಟಿಕೇಟ್ ಸಿಗದೇ ವೀರೇಶ್ ಆಲುವಳ್ಳಿ ರಾಜಕೀಯ ಅಲೆಮಾರಿಯಾಗುವ ದಿನ ದೂರವಿಲ್ಲ : ಉಮಾಕರ್ ಕಾನುಗೋಡು

ರಿಪ್ಪನ್‌ಪೇಟೆ : ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿರುದ್ದ ನಾಲಗೆ ಹರಿಯಬಿಟ್ಟಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಕಾನುಗೋಡು ಹೇಳಿದ್ದಾರೆ. ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ…

Read More

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes. ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ…

Read More
Exit mobile version