Headlines

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ | Crime News

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ ಶಿವಮೊಗ್ಗದ ಗಾಜನೂರು ಬಸ್ ನಿಲ್ದಾಣದ ಮುಂಭಾಗದ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.   ಸುಮಾರು 45-50 ವರ್ಷ ವಯಸ್ಸಿನ ಅವರನ್ನು ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಇನ್ನೂ ಮೃತರ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.  ಮೃತರ ಗುರುತು ಹೀಗಿದೆ  ಮೃತನು ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, 05.10 ಅಡಿ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ: 4 ಲಕ್ಷ ರೂ. ಲಂಚ ಬೇಡಿಕೆ ಪ್ರಕರಣದಲ್ಲಿ ಬಿಇಒ ಹಾಗೂ ಮಧ್ಯವರ್ತಿ ಬಂಧನ

Bhadravati BEO Nagendrappa AK was caught by Lokayukta police while accepting a bribe of Rs 1 lakh for approving teachers’ salary increments and pending allowances in Shivamogga district. ಭದ್ರಾವತಿ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಕರ್ನಾಟಕ ಲೋಕಾಯುಕ್ತ…

Read More

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ|hombuja

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ ರಿಪ್ಪನ್‌ಪೇಟೆ : ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ನಿವೃತ ಮುಖ್ಯ ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಇಲ್ಲಿನ ಸಮೀಪದ ಹುಂಚ ಗ್ರಾಮದಲ್ಲಿ ಹಳೆ ನವೋದಯ ವಿದ್ಯಾರ್ಥಿ ಬಳಗ ಮತ್ತು ಹುಂಚ ಯುವ ತಂಡದ ವತಿಯಿಂದ ತೃತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಯ ಪ್ರವೇಶ ಪರೀಕ್ಷೆಯ – ಉಚಿತ…

Read More

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರ ಸಹೋದರಿ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋದೂರು ನೀಲಮ್ಮ ಶಂಕರಪ್ಪ (70) ಅಲ್ಪಕಾಲದ ಅನಾರೋಗ್ಯದಿಂದ ಜೆಸಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಪತಿ, ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಹಾಗೂ ಸಹೋದರ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಅಗಲಿದ್ದಾರೆ. ರಾಮಣ್ಣ ಗೌಡ ಮತ್ತು ಚಿನ್ನಮ್ಮ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ಮದುವೆ ಆಮಂತ್ರಣಕ್ಕೆ ತೆರಳಿದ ಕಾರು ಬೆಂಕಿಗಾಹುತಿ – ಬೆಳ್ಳೂರು ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಕಾರು | ನಡೆದಿದ್ದೇನು!? ಇಲ್ಲಿದೆ ಸಂಪೂರ್ಣ ಮಾಹಿತಿ

A moving Maruti Omni car caught fire due to a suspected short circuit near Belluru village close to Ripponpet in Shivamogga district. The car was completely gutted in flames, while the occupants escaped safely. ಮದುವೆ ಆಮಂತ್ರಣಕ್ಕೆ ತೆರಳಿದ ಕಾರು ಬೆಂಕಿಗಾಹುತಿ – ಬೆಳ್ಳೂರು ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಕಾರು | ನಡೆದಿದ್ದೇನು!? ಇಲ್ಲಿದೆ ಸಂಪೂರ್ಣ ಮಾಹಿತಿ ರಿಪ್ಪನ್‌ಪೇಟೆ : ಇಲ್ಲಿನ…

Read More

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ ರಿಪ್ಪನಪೇಟೆ, 9 ಅಕ್ಟೋಬರ್  2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ.   ಈ ಮೂಲಕ  ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ  ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ…

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More