Headlines

ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ

ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಅಕೌಂಟ್ ನಲ್ಲಿರುವ ವೃದ್ದಾಪ್ಯ ವೇತನವನ್ನು ಪಡೆದುಕೊಳ್ಳಲು 80 ವೃದ್ದೆಯೊಬ್ಬರಿಗೆ ಲೋನ್ ನೆಪ ಹೇಳಿ ಕಳೆದ ಆರೇಳು ತಿಂಗಳುಗಳಿಂದ ಪಟ್ಟಣದ ಕೆನರಾ ಬ್ಯಾಂಕ್ ಮ್ಯಾನೇಜರ್ ತಡೆ ಒಡ್ಡಿರುವ ಘಟನೆ ನಡೆದಿದೆ.ಈ ಬಗ್ಗೆ ಬಡ ವೃದ್ದೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ನಾಡಿನ ಹಿರಿಯ ನಾಗರಿಕರು ತಮ್ಮ ಇಳಿ ವಯಸ್ಸಿನಲ್ಲಿ ಸಂತೋಷದಿಂದ…

Read More

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ನಮ್ಮ ಹಬ್ಬ ಹರಿದಿನಗಳು ಹಾಗೂ ಸಂಸ್ಕೃತಿ ಸಂಪ್ರದಾಯಗಳ ಮಹತ್ವ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಟ್ಟಡ ಕಾರ್ಮಿಕರ ಸಂಘ ಹಾಗೂ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದವರು ಶಾಲೆಯ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಸಹಕಾರದಿಂದ ನಡೆಸಿದ ಸಂಕ್ರಾಂತಿ…

Read More

ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರ ಬಂಧನ :

ಶಿವಮೊಗ್ಗ : ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರ್ ಎಂಎಲ್ ನಗರ ಪಾರ್ಕ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇವರ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ….

Read More

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ ರಿಪ್ಪನ್ ಪೇಟೆ : ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು  ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್ ಪೇಟೆಯ ನೂತನ  ಪಿಎಸ್ಐ ರಾಜುರೆಡ್ಡಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಸ್ತೆ…

Read More

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್‌ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್‌ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್ ಗಣೇಶೋತ್ಸವದಲ್ಲಿ ಸರ್ವಧರ್ಮ ಒಕ್ಕೂಟದ ಯುವಕರಿಂದ ಪಾನೀಯ ವಿತರಣೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವವು ಭಕ್ತಿ, ಭಾವನೆ ಹಾಗೂ ವೈವಿಧ್ಯತೆಯ ಸಮಾಗಮದಂತೆ ಸಾಗಿತು. ಉತ್ಸವದ ಸಂದರ್ಭದಲ್ಲಿ ಪಟ್ಟಣದ ಸರ್ವಧರ್ಮ ಸೌಹಾರ್ದ ಒಕ್ಕೂಟದ ಯುವಕರು ಶ್ರದ್ಧಾಳುಗಳಿಗೆ ತಂಪಿನ ಪಾನೀಯಗಳನ್ನು…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More
Skyscrappers

Nunc vitae ipsum non leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತೀರ್ಥಹಳ್ಳಿಯಲ್ಲಿ ಸರಕಾರಿ ನೌಕರಿಯಲ್ಲಿರುವ ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ……! ಜಾತಿಯೆಂಬ ವಿಷಬೀಜ ಆತ್ಮಹತ್ಯೆ ಪ್ರಯತ್ನಕ್ಕೆ ಕಾರಣವಾಯಿತೆ..? ಇಬ್ಬರೂ ಸರ್ಕಾರಿ ನೌಕರರು ಅವಳು ಪೊಲೀಸ್-ಇವನು ಫಾರೆಸ್ಟರ್..!!!!

ಪ್ರೀತಿಸಿ ಮದುವೆಯಾಗಲು ಮನೆಯವರು ಒಪ್ಪದೇ ಇರುವ ಕಾರಣ ಪ್ರೇಮಿಗಳಿಬ್ಬರು ವಿಷ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೋಷಕರ ಆಶೀರ್ವಾದ ಪಡೆದು ಹೊಸ ಜೀವನವನ್ನು ಆರಂಭಿಸಬೇಕಾಗಿದ್ದ  ಯುವ ಪ್ರೇಮಿಗಳ ಮದುವೆಯ ಪ್ರಸ್ತಾಪಕ್ಕೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ  ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ ಘಟನೆಯ ಹಿನ್ನಲೆ : ತೀರ್ಥಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ  ಹಾಗೂ ಬೆಳಗಾವಿ ಮೂಲದ ಪ್ರವೀಣ್ ಎಂಬ ಅರಣ್ಯ ಫಾರೆಸ್ಟರ್ ಇಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತಿದ್ದು ಈಗ ಮನೆಯಲ್ಲಿ…

Read More

ಹೊಳೆಯಲ್ಲಿ ದನಗಳ ಮೈ ತೊಳೆಸಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು|mutuguppe

ದನಗಳ ಮೈ ತೊಳೆಸಲು ಹೋದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ತಾಲೂಕಿನ ಮುಟುಗುಪ್ಪೆ ಸಮೀಪದ ಬಂದಿಗೆ  ಗ್ರಾಮದ ಹೊಳೆಯಲ್ಲಿ ದನಗಳಿಗೆ ಮೈ ತೊಳೆಸಲು ಹೋಗಿ ಆಕಸ್ಮಿಕವಾಗಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಬಂದಿಗೆ ಗ್ರಾಮದ ಪುನೀತ್ ಕುಮಾರ್ (23) ಮೃತ ದುರ್ಧೈವಿ. ಇಂದು ಬೆಳಗ್ಗೆ ದನಗಳಿಗೆ ಮೈ ತೊಳಿಸಲು ತಮ್ಮ ಜಮೀನಿನ ಹತ್ತಿರವಿರುವ ಜಮೀನಿನ ಹೊಳೆಗೆ ಹೋಗಿದ್ದಾರೆ.ಆದರೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ತಳಕ್ಕೆ…

Read More