Headlines

Anandapura|ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ

ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ ಆನಂದಪುರ : ಅಕ್ರಮ ಕ್ವಾರೆಗಳ ಮೇಲೆ ದಿಡೀರ್ ದಾಳಿ ನಡೆಸಿದ ಅಧಿಕಾರಿಗಳು ಕಲ್ಲು ಕ್ವಾರೆಗೆ ಉಪಯೋಗಿಸುತಿದ್ದ ಯಂತ್ರೋಪಕರಣಗಳನ್ನು ನಾಶಪಡಿಸಿ ಸಂಬಂದಿಸಿದ ವಾಹನಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಕಲ್ಲು ತುಂಬಿದ 2 ಲಾರಿ. ಕಲ್ಲುಗಳನ್ನು ಕಟಿಂಗ್ ಮಾಡುವ ಒಂದು ಟ್ಯಾಕ್ಟರ್ ಮಿಷನ್, ಕಲ್ಲು ಕೊಯ್ಯಲು ಉಪಯೋಗಿಸುತ್ತಿದ್ದ ಕಟಿಂಗ್ ಯಂತ್ರೋಪಕರಣಗಳನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಅವಿನಾಶ್…

Read More

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .! ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ  ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ  ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ.  ಈತನನ್ನು ದಸ್ತಗಿರಿ…

Read More

ಮುರುಘಾ ಶ್ರೀ ಪ್ರಕರಣ : ಎರಡನೇ ಆರೋಪಿ ರಶ್ಮಿ ಶಿವಮೊಗ್ಗದ ಜೈಲಿಗೆ – 13 ದಿನ ನ್ಯಾಯಾಂಗ ಬಂಧನ

 ಶಿವಮೊಗ್ಗ : ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ವಾರ್ಡನ್​ ರಶ್ಮಿಯನ್ನು ಪೊಲೀಸರು ಶಿವಮೊಗ್ಗ ಸೆಂಟ್ರಲ್​ ಜೈಲ್​ಗೆ ಕರೆತಂದಿದ್ದಾರೆ. ಚಿತ್ರದುರ್ಗದಲ್ಲಿ ಮಹಿಳಾ ಸೆಲ್ ಇಲ್ಲದ ಕಾರಣಕ್ಕಾಗಿ ಆಕೆಯನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದಾರೆ. ಕೋವಿಡ್‌ ಬಂದ ನಂತರ ಚಿತ್ರದುರ್ಗ ಜೈಲಿನಲ್ಲಿದ್ದ ಮಹಿಳಾ ಸೆಲ್‌ನ್ನು ರದ್ದುಪಡಿಸಲಾಗಿದೆ.ಹೀಗಾಗಿ ರಶ್ಮಿಯನ್ನು ಶಿವಮೊಗ್ಗದ ಜೈಲಿಗೆ ವರ್ಗಾವಣೆ ಮಾಡಲಾಗಿದೆ ಶುಕ್ರವಾರ ರಾತ್ರಿ 9.30 ಕ್ಕೆ ರಶ್ಮಿಯನ್ನು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ರಶ್ಮಿಯನ್ನು ಕಳೆದ ಗುರುವಾರ ಡಿವೈಎಸ್​ಪಿ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!?? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಿಂದ…

Read More

ಪಿಯುಸಿ ಫಲಿತಾಂಶ: ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್

ಪಿಯುಸಿ ಫಲಿತಾಂಶ: ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ Disha, a commerce student from Rippon Pete, secures 8th rank in Karnataka PUC exams with 592/600 marks, bringing pride to Shivamogga district. ರಿಪ್ಪನ್ ಪೇಟೆ : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾ ಅತ್ಯುತ್ತಮ ಸಾಧನೆ ಮಾಡಿದ್ದು, ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ ಗಳಿಸುವ ಮೂಲಕ ಗಮನ ಸೆಳೆದಿದ್ದಾಳೆ. ವಾಣಿಜ್ಯ…

Read More

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು ರಿಪ್ಪನ್‌ಪೇಟೆ : ತಲೆಗೆ ತೀವ್ರಗಾಯಗೊಂಡು ಗವಟೂರಿನ ಕಾಡಿನ ಮಾರ್ಗದಲ್ಲಿ ಬಿದ್ದಿದ್ದ ಯುವಕನನ್ನ ರಾಜ್ಯ ಹೆದ್ದಾರಿ ಗಸ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಮೂಲಕ ಕರ್ತವ್ಯ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಭಾಸ್ಕಾರ್ ಆಚಾರಿ (30) ಎಂಬ ಚಿಕ್ಕಜೇನಿ ನಿವಾಸಿ ರಿಪ್ಪನ್ ಪೇಟೆಯಿಂದ ಊರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಈ ವೇಳೆ ಹೈವೆ ಗಸ್ತು ತಿರುತ್ತಿದ್ದ ಪೊಲೀಸರು ಗಾಯಾಳುವನ್ನು…

Read More

ಈಶ್ವರಪ್ಪ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ :

ಸಚಿವ ಈಶ್ವರಪ್ಪನವರ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬ ಸಚಿವರ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿ ಇರುವ  ಸಚಿವ ಈಶ್ವರಪ್ಪನವರ ಮನೆ ಮುಂದೆ ಮುರುಗ ಎಂಬ ಅಭಿಮಾನಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಇದನ್ನು ಕಂಡ ಸುತ್ತಮುತ್ತಲಿನ ಜನ ತಕ್ಷಣ ತಪ್ಪಿಸಿದ್ದಾರೆ.ನೀರು ಸುರಿದು ರಕ್ಷಿಸಿದ್ದಾರೆ. ಸಚಿವ ಈಶ್ವರಪ್ಪ ಮನೆಯಲ್ಲಿಯೇ ಇದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

Read More
Exit mobile version