Headlines

ಖ್ಯಾತ ಅಂಕಣಕಾರ,ಲೇಖಕ ಕೆ ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆ :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ  ಉದ್ಯಮದಲ್ಲೇ ಹೊಸ ಅಲೆಯನ್ನೇ ಎಬ್ಬಿಸಿದಂತಹ ಖ್ಯಾತ ಉದ್ಯಮಿ, ಅಂಕಣಕಾರ, ಲೇಖಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ, ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆಗೊಳಿಸಲಾಯಿತು. ಕಥಾ ಪುಸ್ತಕವಾದ ” ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ” ಪುಸ್ತಕವನ್ನು ಖ್ಯಾತ ಜಲತಜ್ಞ ಶಿವಾನಂದ ಕಳವೆ ಬಿಡುಗಡೆ ಮಾಡಿದರು. ಇನ್ನೂ ಈ ಪುಸ್ತಕದಲ್ಲಿ ಆನಂದಪುರ ಕೇಂದ್ರವಾಗಿಸಿ ಗ್ರಾಮೀಣ ಬದುಕಿನ ಅನುಭವವನ್ನು ಕಥಾ ರೂಪದಲ್ಲಿ ಬರೆದಿದ್ದಾರೆ ಈ…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More

ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…

Read More

ಶಿವಮೊಗ್ಗ : ನೌಕರಿ ಖಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ :

ಶಿವಮೊಗ್ಗ : ದೀರ್ಘಕಾಲದ  ಸೇವೆಯನ್ನು ಬಳಸಿಕೊಂಡ ಇಲಾಖೆಯು ಸೇವಾ ವಿಲೀನಗೊಳಿಸಿ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಲ್ಲೇಖ ಪತ್ರ 1ಮತ್ತು 2 ಅನುಸಾರ ದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆ ಮಾಡುವ ಬಗ್ಗೆ ಪರಿಶೀಲಿಸಿ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000ರಿಂದ 2021ರ ಅವಧಿಯ ವರೆಗೆ ನಿಯಮಾನುಸಾರವಾಗಿ ಆಯ್ಕೆಗೊಂಡ 14.564 ಅತಿಥಿ…

Read More

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ…

Read More

ಮೂಗೂಡ್ತಿಯಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ|rpt news

“ಹಣ್ಣು ಹಸಿ ತರಕಾರಿ ಸೇವನೆಯಿಂದ ಗರ್ಭೀಣಿಯರಲ್ಲಿ ರಕ್ತಹೀನತೆ ದೂರ’’ ರಿಪ್ಪನ್‌ಪೇಟೆ : ರಕ್ತಹೀನತೆಯಿಂದ ಬಳಲುವ ಗರ್ಭೀಣಿಯರು ಸೇರಿದಂತೆ ಇತರೆ ಎಲ್ಲರೂ ಪಾಷ್ಟಿಕಾಂಶದ ಹಣ್ಣು ಹಸಿ ತರಕಾರಿ ಸೇವಿಸುವುದರಿಂದ ಉತ್ತಮ ಅರೋಗ್ಯದಿಂದ ಇರುವುದರೊಂದಿಗೆ ರಕ್ತ ಹೀನತೆಯಿಂದ ಮುಕ್ತರಾಗಲು ಸಾಧ್ಯವೆಂದು ಹೊಸನಗರ ತಾಲ್ಲೂಕ್ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಆಧಿಕಾರಿ ಶಶಿರೇಖಾ ಕರೆ ನೀಡಿದರು. ಪಟ್ಟಣದ ಸಮೀಪದ ಮೂಗುಡ್ತಿ ಆಂಗನವಾಡಿ ಕೇಂದ್ರದಲ್ಲಿ ಅಯೋಜಿಸಲಾದ ಪೋಷಣ್ ಆಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ರೈತರು ರಾಸಾಯನಿಕ ಗೊಬ್ಬರ…

Read More

ಕಿಮ್ಮನೆ ನೇತೃತ್ವದ ಕಾಂಗ್ರೆಸ್ ರಥಕ್ಕೆ ಆರ್ ಎಂ ಮಂಜುನಾಥ್ ಗೌಡ ಸಾರಥಿ.!!- ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಕೂಡಿ ಬಾಳೋಣ ಮಂತ್ರ|kimmane-Rmm

ತೀರ್ಥಹಳ್ಳಿ : ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಈ ಬಾರಿ ಚುನಾವಣೆ ರಂಗೇರಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮದ್ಯೆ ಪೈಪೋಟಿ ಮತ್ತಷ್ಟು ರೋಚಕತೆಯಿಂದ ಇರಬಹುದು ಎಂದು ಅಂದಾಜಿಸಲಾಗುತ್ತಿದೆ. ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಆರ್ ಎಂ ಮಂಜುನಾಥ ಗೌಡರು ವಿವಿಧ ಕಡೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸುತ್ತಿದ್ದ ಕಾರಣ ಬಂಡಾಯ ಏಳಬಹುದು ಎನ್ನಲಾಗುತಿತ್ತು. ಆದರೆ ಜೋಡೆತ್ತುಗಳು ಒಂದಾಗಿ ಚುನಾವಣೆ ಎದುರಿಸಿ ಕಾಂಗ್ರೆಸ್ ಪಕ್ಷವನ್ನು…

Read More

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ ಸಾಗರ : ಇಲ್ಲಿನ ಎಂ ಎಲ್ ಹಳ್ಳಿಯಲ್ಲಿರುವ  ಶ್ರೀ ರಾಮಕೃಷ್ಣ ವಸತಿ ವಿದ್ಯಾಲಯದ ಮಕ್ಕಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ. ದಿನಾಂಕ 24.08.2024 ಮತ್ತು 25. 08. 2024 ರಂದು ನಡೆದ ಎಂ,ಎಲ್ ಹಳ್ಳಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಪ್ರಥಮ , ಬಾಲಕರ ಖೋ ಖೋ ಪ್ರಥಮ , ಬಾಲಕರ ಥ್ರೋಬಾಲ್ ಪ್ರಥಮ ,ಬಾಲಕರ ವಾಲಿಬಾಲ್ ಪ್ರಥಮ…

Read More