Headlines

70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

ಬಿಳಕಿ ಗ್ರಾಮಪಂಚಾಯಿತಿ ಪಿಡಿಒ ಭ್ರಷ್ಟಾಚಾರ ನಿಗ್ರಹದಳದ (ACB) ಬಲೆಗೆ ಬಿದ್ದಿದ್ದಾನೆ. ಪಿಡಿಒ ಕೇಶವ ಮೂರ್ತಿ 70 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಾನೆ. ಇ-ಸ್ವತ್ತಿನಲ್ಲಿ ರಿಲೀಸಿಂಗ್ ಡೀಡ್ ಮಾಡಿಕೊಡಲು ಹರೀಶ್ ಎಂಬುವರ ಬಳಿ ಪಿಡಿಒ ಕೇಶವ ಮೂರ್ತಿ 1 ಲಕ್ಷ ರೂ ಹಣದ ಬೇಡಿಕೆ ಇಟ್ಟಿದ್ದನು.  ಈ ಕುರಿತು 5 ಸಾವಿರ ರೂ ಮುಂಗಡವಾಗಿ ಹಣ ಪಡೆದು ಉಳಿದ ಹಣ ಕೆಲಸ ಮುಗಿದ ಮೇಲೆ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇಂದು ಶಿವಮೊಗ್ಗ…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More

ಸಮಯಕ್ಕೆ ಸರಿಯಾಗಿ ಸಿಗದ ಆಂಬುಲೆನ್ಸ್ : 45 ದಿನದ ಮಗು ಸಾವು

  ತುಮರಿ ಗ್ರಾಮ ಎಂಬ ಮಾನವ ನಿರ್ಮಿತ ದ್ವೀಪದಲ್ಲಿ 108 ಅವ್ಯವಸ್ಥೆ, ಹೊಸ ಆಂಬುಲೆನ್ಸ್ ಬಂದರೂ ಸಕಾಲಕ್ಕೆ ತುರ್ತು ಆರೋಗ್ಯ ವಾಹನ ಸಿಗದೆ 45 ದಿನಗಳ ಮಗು ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಬ್ಯಾಕೋಡು ಸಮೀಪದ ಸಸಿಗೊಳ್ಳಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನದಿಂದ ದ್ವೀಪದ ಹೊಸ ಆಂಬುಲೆನ್ಸ್ ಸೇವೆಯಲ್ಲಿ ಇಲ್ಲದ ಹಿನ್ನೆಲೆಯಲ್ಲಿ ಸಸಿಗೊಳ್ಳಿ ಸಮೀಪದ ಎಲ್ದಮಕ್ಕಿ ಹಳ್ಳಿಯ ಗೀತಾ ಮತ್ತು ಉಮೇಶ್ ದಂಪತಿಗಳ 45 ದಿನಗಳ ಹಸುಗೂಸಿಗೆ ಉಸಿರಾಟ ತೊಂದರೆಯಾಗಿ 108 ಅಲಭ್ಯತೆಯಿಂದ ತಡವಾಗಿ…

Read More

ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :

ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವ ಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ.  ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ…

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More

ಶಿವಮೊಗ್ಗದಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್ – ಹಲವೆಡೆ ಭೇಟಿ : ಮೂರು ದಿನಗಳ ಜಿಲ್ಲಾ ಪ್ರವಾಸ|shimoga

ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೊದಲ ದಿನವಾದ ಇಂದು ಆರ್​ಎಸ್​ಎಸ್ ದಕ್ಷಿಣ ಪ್ರಾಂತ್ಯ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಆರ್​ಎಸ್​ಎಸ್​ ಪ್ರಮುಖ ದಿನೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಗರದ ಹೊನ್ನಾಳಿ ರಸ್ತೆಯಲ್ಲಿರುವ ಶುಭಶ್ರೀ ಕಲ್ಯಾಣ ಮಂಟಪದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ 50 ಜನರ ಪ್ರಮುಖರ ಸಭೆ ನಡೆದಿದೆ. ಸಭೆ ಮುಗಿಸಿದ ನಂತರ ಮೋಹನ್…

Read More