Headlines

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

RIPPONPETE | ವಿರಾಟ್ ವಿಶ್ವಕರ್ಮ ಸಂಘದ ನೇತೃತ್ವದಲ್ಲಿ ಜನಿವಾರ ಧಾರಣೆ ಹಾಗೂ ಯಜ್ಞ ಸಮಾರಂಭ

ರಿಪ್ಪನ್ ಪೇಟೆಯಲ್ಲಿ ಋಗ್ ಉಪಾಕರ್ಮ – ವಿರಾಟ್ ವಿಶ್ವಕರ್ಮ ಸಂಘದ ನೇತೃತ್ವದಲ್ಲಿ ಜನಿವಾರ ಧಾರಣೆ ಹಾಗೂ ಯಜ್ಞ ಸಮಾರಂಭ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಕರ್ಮ ಸಮಾಜದವರಿಂದ, ವಿರಾಟ್ ವಿಶ್ವಕರ್ಮ ಸಂಘದ ಸಹಭಾಗಿತ್ವದಲ್ಲಿ ಋಗ್ ಉಪಾಕರ್ಮದ ಪ್ರಯುಕ್ತ ಭವ್ಯವಾದ ಜನಿವಾರ ಧಾರಣೆ ಹಾಗೂ ವಿಶ್ವಕರ್ಮ ದೇವರ ಯಜ್ಞ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಧಾರ್ಮಿಕ ಕಾರ್ಯಕ್ರಮವು ಸಮಾಜ ಬಾಂಧವರ ಸಕ್ರಿಯ ಸಹಭಾಗಿತ್ವದಲ್ಲಿ, ಕುಲಾಪುರೋಹಿತರಾದ ಚೇತನ್ ಪುರೋಹಿತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರಾದ ಮಂಜುನಾಥ್ ಆಚಾರ್ಯ (ಗ್ಯಾರೇಜ್),…

Read More

ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ :

ಶಿವಮೊಗ್ಗ  ಜಿಲ್ಲೆಯಾದ್ಯಂತ ಇವತ್ತು ಮಳೆ ಪುನಃ ಅಬ್ಬರಿಸುತ್ತಿದೆ.   ಇವತ್ತು ಸಂಜೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಂಭವವಿದೆ. ಇಂದು ಸಂಜೆಯಿಂದ ನಾಳೆ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

Read More

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election News

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಎಲ್ಲಾ ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಆಲುವಳ್ಳಿ  ಬೇಳೂರು ಗೋಪಾಲಕೃಷ್ಣ – 368 ಹರತಾಳು ಹಾಲಪ್ಪ – 350 ಮಾದಾಪುರ …

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು Fight between two members in Gram Panchayat General Meeting – Complaint and counter-complaint filed RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್…

Read More

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…

Read More

ರಿಪ್ಪನ್‌ಪೇಟೆ : ಉತ್ತಮ ಶಿಕ್ಷಕಿಯರಿಗೆ ಗ್ರಾಪಂ ವತಿಯಿಂದ ಸನ್ಮಾನ|honour

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ಸಭಾಂಗಣದಲ್ಲಿ ತಾಲೂಕ್ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಇಬ್ಬರು ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಂಚನಾಲ ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕ್ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗ್ರಾಪಂ ವ್ಯಾಪ್ತಿಯ ಚಂದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಾಜುನ್ ಬಿ ಹಾಗೂ ಕೆಂಚನಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾಗ್ಯಲಕ್ಷ್ಮಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್…

Read More

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್‌ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೆಂಗಳೂರಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು,, ಬೆಂಗಳೂರಿನ ಬಸವರಾಜು (19) ಹಾಗೂ ಅನುಶ್ರೀ (19) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಭಾನುವಾರ ಒಂದೇ ಯಮಹಾ ಬೈಕ್‌ನಲ್ಲಿ ಬಸವರಾಜು (19), ಅನುಶ್ರೀ (19) ಮತ್ತು ಛಾಯಾ (20)…

Read More
Exit mobile version