Headlines

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More

ಕಿಡ್ನಿ ಸಂಬಂಧಿತ ಚಿಕಿತ್ಸೆಗಾಗಿ ಶಿವಮೊಗ್ಗದ ವಿದ್ಯಾರ್ಥಿನಿಯನ್ನು ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ :

ಭದ್ರಾವತಿಯ18 ವರ್ಷದ ರಾಧಿಕ ಎಂಬ ವಿದ್ಯಾರ್ಥಿನಿಗೆ ತುರ್ತು ಲಿವರ್ ಕಸಿ ಅವಶ್ಯಕತೆ ಇದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಜೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು. ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಮೂರು ಖಾಸಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈ ಮೊದಲು ಭದ್ರಾವತಿಯ ನಿರ್ಮಲ ಆಸ್ಪತ್ರೆಗೆ ರಾಧಿಕಾರನ್ನ ಸೇರಿಸಲಾಗಿತ್ತು. ರಕ್ತ ಪರೀಕ್ಷೆ ನಡೆಸಿದ ನಂತರ ಯುವತಿಯ ಖಾಯಿಲೆ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಐದು ದಿನದ ನಂತರ…

Read More

ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.   ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಬಂಗಾರಪ್ಪ ಮನೆಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ: ಮಧು ಬಂಗಾರಪ್ಪ ಜೊತೆ ವಾಕಿಂಗ್​..ಟಾಕಿಂಗ್

ಸೊರಬ : ತಾಲೂಕಿನ ಕುಬಟೂರಿನ ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಮನೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದಾರೆ. ಹಾನಗಲ್ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ನಿನ್ನೆ ರಾತ್ರಿ ಬಂಗಾರಪ್ಪ ಮನೆಯಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಕುಬಟೂರಿನ ಮನೆಯ ಆವರಣದಲ್ಲಿ ಮಧು ಬಂಗಾರಪ್ಪ ಜೊತೆ ಸಿದ್ದರಾಮಯ್ಯ ವಾಕಿಂಗ್​ ಮಾಡಿದ್ದಾರೆ. ಬಳಿಕ ಮಧು ಬಂಗಾರಪ್ಪ ಹಾಗೂ ಇತರ ನಾಯಕರ ಜೊತೆ ಚರ್ಚೆ ನಡೆಸಿದ ಸಿದ್ದರಾಮಯ್ಯ ಪಕ್ಷ ಸಂಘಟನೆ ಮತ್ತು ರಾಜಕೀಯ ಬೆಳವಣಿಗೆ ಬಗ್ಗೆ ಸ್ಥಳೀಯ ಮುಖಂಡರ ಜೊತೆ ಚರ್ಚೆ…

Read More

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು ಜಾನುವಾರುಗಳಿಗೆ ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದಲ್ಲಿ ನಡೆದಿದೆ. ಹುಚ್ಚನಾಯಕ್(65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ತಮ್ಮ ಹಸುಗಳಿಗೆ ಮೇವು ತರಲು ಗದ್ದೆಗೆ ತೆರಳಿದ್ದ ಅವರು ಹುಲ್ಲು ಕೊಯ್ಯುವಾಗ ಕಾಲಿಗೆ ವಿಷಪೂರಿತ ಹಾವು ಕಚ್ಚಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ  ರಿಪ್ಪನ್‌ಪೇಟೆ : ಇಂದು ನಡೆದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ  ಕ್ಷೇತ್ರ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಬೂತ್ ಸಂಖ್ಯೆ ೪೪ ರಲ್ಲಿ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪನವರು ಮೊದಲ ಮತ ಚಲಾಯಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ  ಪದವೀಧರ ಮತ್ತು ಶಿಕ್ಷಕರ  ಪ್ರಾಶಸ್ತö್ಯದ ಮತದಾನ…

Read More

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ :  ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…

Read More

ರಸ್ತೆಯಲ್ಲೇ ಮರಣಗುಂಡಿ! ಕೆರೆಹಳ್ಳಿಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು | ಯುವಕನಿಗೆ ಗಂಭೀರ ಗಾಯ

A car fell into an open pit dug for road work in Kerehalli near Rippenpete, causing a serious accident. One person was critically injured and shifted to Meggan Hospital, Shivamogga. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕೆರೆಹಳ್ಳಿ ಗ್ರಾಮದಲ್ಲಿ ಮುಖ್ಯ ರಸ್ತೆಯ ಮೇಲೆ ನಡೆಯುತ್ತಿದ್ದ ಕಾಮಗಾರಿಗೆ ತೆರೆದಿದ್ದ ಹೊಂಡಕ್ಕೆ ಕಾರೊಂದು ಬಿದ್ದು ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮನೋಜ್ ಎಂಬ ಯುವಕನಿಗೆ ಗಂಭೀರ…

Read More

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್‌ ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ…

Read More

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…

Read More