Headlines

ಬುಲೆಟ್ ಬೈಕ್‌ ನಲ್ಲಿ ಅವಿತು ಕುಳಿತ ಬುಸ್ ಬುಸ್ ನಾಗಪ್ಪ|snake

ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು. ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್​ಲೈಟ್​ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್​ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.  ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ…

Read More

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ ಸಾಗರ ಕ್ಷೇತ್ರದ ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್|election

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ  ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್ ರಿಪ್ಪನ್‌ಪೇಟೆ;- ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಾಗರ-ಹೊಸನಗರ ಕ್ಷೇತ್ರದ ಪಕ್ಷೇತರ ಆಭ್ಯ್ಯರ್ಥಿ  ಶಿವಕುಮಾರ್ ವಿ.ಪಾಟೀಲ್  ಇಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಾಗರ ಹೊಸನಗರ ತಾಲ್ಲೂಕ್‌ ವ್ಯಾಪ್ತಿಯಲ್ಲಿ ವೀರಶೈವ ಲಿಂಗಾಯ್ತಿ ಮತದಾರರು ಹೆಚ್ಚು ಇದ್ದರೂ ಕೂಡಾ ಯಾವುದೇ ರಾಷ್ಟ್ರೀಯ ಪಕ್ಷದವರು ನಮ್ಮ ಜನಾಂಗವನ್ನು ಗುರುತಿಸದೇ ನಿರ್ಲಕ್ಷಿö್ಯಸುತ್ತಾ ಬಂದಿದ್ದು ಬರೀ ನಮ್ಮ…

Read More

ಪಾರದರ್ಶಕವಾಗಿ ನೆರವೇರಿದ ಕಲಾ ಕೌಸ್ತುಭ ಸಂಘದ ಲಕ್ಕಿ ಡ್ರಾ

Kala Kaustubha Kannada Sangha successfully conducted a transparent lucky draw event in Rippon Pete as part of its 32nd Kannada Rajyotsava celebrations, earning public trust and appreciation. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಸಂಘದ 32ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಈ ಲಕ್ಕಿ…

Read More
Man taking photo of hot air balloons

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News

Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ  ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.  ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…

Read More

ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಸಾಗರ ಪೊಲೀಸರು :

ಸಾಗರ: ಟೌನ್ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಚಂದ್ರ ಬಳೆಗಾರ್  ತಂದೆ ಲೇಟ್, ಅಣ್ಣಪ್ಪ, 28 ವರ್ಷ, ಸೆಂಟಿಂಗ್ ಕೆಲಸ ವಾಸ ಉಳವಿ ಗ್ರಾಮ ಸೊರಬ ತಾಲ್ಲೂಕು ಈತನನ್ನು ದಸ್ತಗಿರಿ ಮಾಡಿ, ವಿಚಾರಣೆ ಮಾಡಿದಾಗ, ಆರೋಪಿತನು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ 2 ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗೌತಮಪುರ ಗ್ರಾಮದಲ್ಲಿ 1 ಮನೆಗಳನ್ನು ಕಳ್ಳತನ ಮಾಡಿದ್ದಾಗಿ ಹೇಳಿಕೆ ನೀಡಿದ್ದರಿಂದ, ಆರೋಪಿತನನ್ನು…

Read More

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ.  ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…

Read More

Hombuja| ಭೂಮಿಯ ಒಡಲಿನ ಭತ್ತ “ದಿವ್ಯ ಪ್ರಸಾದ” – ಹೊಂಬುಜಾ ಶ್ರೀಗಳು

ಭೂಮಿಯ ಒಡಲಿನ ಭತ್ತ ‘ದಿವ್ಯ ಪ್ರಸಾದ’ ರಿಪ್ಪನ್‌ಪೇಟೆ:-ಭೂಮಿಯು ಸ್ವರ್ಗ ಸಮಾನವಾಗಿದ್ದು ವ್ಯವಸಾಯದ ಮೂಲಕ ಬೆಳೆಯುವಆಹಾರಧಾನ್ಯ, ತರಕಾರಿ, ಹಣ್ಣು ಹಂಪಲು, ಹೂವು, ‘ದಿವ್ಯ ಪ್ರಸಾದ’ ಎಂಬ ಭಾವನೆ ಮೂಡಬೇಕು. ಎಂದು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ “ದೀಪಾವಳಿಯ ಹಬ್ಬದಲ್ಲಿ ಹೊಸತು ಬೆಳಸಿಕೊಂಡು ಬರುವ ಹಬ್ಬವೇ “ವರ್ಷದಡಕು’’ಯನ್ನು   ಇಂದು ಜೀವನಾವಶ್ಯಕ ಆರೋಗ್ಯ ಸಂರಕ್ಷಣೆ-ಪೋಷಣೆಗಾಗಿ ಬೇಸಾಯ ವೃತ್ತಿಯಾದರೂ ಕೃಷಿ ಮೂಲವೇ ಆರ್ಥಿಕ, ಆರೋಗ್ಯ, ಅಕ್ಷರ, ಆಶ್ರಯ ಪಾಲನೆಯ ಕೇಂದ್ರವಾಗಿದೆ ಶ್ರೀಕ್ಷೇತ್ರದ ಭತ್ತದ…

Read More

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ…

Read More