Headlines

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read More

ನಾಗರಹಳ್ಳಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಸಂಪನ್ನ|nagarahalli

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ,…

Read More

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕುಂಸಿ…

Read More

Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ   ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…

Read More

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬೆಂಗಳೂರು: ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್‌ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್‌, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದರು. ಸಾಹಿತ್ಯಶ್ರೀ ಪ್ರಶಸ್ತಿಗೆ ಚಿಕ್ಕಮಗಳೂರಿನ ಡಾ.ಬಿ.ಎಂಪುಟ್ಟಯ್ಯ, ಬೆಂಗಳೂರು ಡಾ.ಕೆ.ವೈ. ನಾರಾಯಣಸ್ವಾಮಿ, ಕೋಲಾರದ ಪದ್ಮಾಲಯ ನಾಗರಾಜ್, ತುಮಕೂರಿನ ಬಿ.ಯು.ಸುಮಾ,…

Read More

ಹೊಸನಗರ :ಸಾರ್ವಜನಿಕ ಆಸ್ಪತ್ರೆಯಲ್ಲೆ ನೇಣಿಗೆ ಶರಣಾದ ರೋಗಿ:

ಹೊಸನಗರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾರೋಗ್ಯ ನಿಮಿತ್ತ ದಾಖಲಾಗಿದ್ದ  ಸೊನಲೆಯ ರೋಗಿಯೊಬ್ಬ ಆಸ್ಪತ್ರೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೊನಲೆಯ ವಾಸಿ ಕೃಷಿಕ ವೃತ್ತಿ ಮಾಡಿಕೊಂಡಿದ್ದ ಜಗದೀಶ್ (50) ಎಂಬುವವರು ಅನಾರೋಗ್ಯ ನಿಮಿತ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು,ಶನಿವಾರ ಮಧ್ಯರಾತ್ರಿ ತಾನು ಮಲಗಿದ್ದ ಕೊಠಡಿಯಿಂದ ಹೊರಬಂದ ಜಗದೀಶ್ ಸಾರ್ವಜನಿಕ ಆಸ್ಪತ್ರೆ ಎರಡನೆ ಅಂತಸ್ತಿಗೆ ತೆರಳುವ ಮೆಟ್ಟಿಲುಗಳಿಗೆ ಅಳವಡಿಸಿದ ಸರಳುಗಳಿಗೆ ತಾನು ಧರಿಸಿದ ಲುಂಗಿಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ….

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಎಸ್ಕಾರ್ಟ್ ಸಿಬ್ಬಂದಿ|Accident

ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನ ಎಸ್ಕಾರ್ಟ್ ಪೊಲೀಸರಿಬ್ಬರು ಮೆಗ್ಗಾನ್ ಗೆ ತಮ್ಮ ವಾಹನದಲ್ಲಿಯೇ ಕೂರಿಸಿಕೊಂಡು ಬಂದು ದಾಖಲಿಸಿ ಕರ್ತವ್ಯ ಮತ್ತು ಮಾನವೀಯತೆ ಮೆರೆದಿದ್ದಾರೆ. ಅಬ್ಬಲಗೆರೆಯ ದೇವಸ್ಥಾನದ ಎದುರು ಎರಡು ಬೈಕ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯಲ್ಲಿ ಗಾಯಗೊಂಡವರನ್ನ ಜಗದೀಶ್ ನಾಯ್ಕ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಜಗದೀಶ್ ನಾಯ್ಕ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ….

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing ಕೋಣಂದೂರು : ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ನಿವಾಸಿ ರಾಘು ಶೆಟ್ಟಿಗಾರ್ (41) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾನೆ. ಜುಲೈ 15 ರ ಬೆಳಿಗ್ಗೆ ಅಕ್ಲಾಪುರದಲ್ಲಿರುವ ಮನೆಯಿಂದ ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಹೊರಹೋದ ವ್ಯಕ್ತಿ ನಾಪತ್ತೆಯಾಗಿದ್ದು ಆತನ ಬೈಕ್…

Read More

KODURU | ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು…

Read More