Headlines

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…

Read More

ಶರಾವತಿ ಸಂತ್ರಸ್ತರಿಗೆ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಆರಗ ಜ್ಞಾನೇಂದ್ರ ಗರಂ

Injustice to Sharavati victims: Protest against the state government ಶರಾವತಿ ಸಂತ್ರಸ್ತರಿಗೆ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಆರಗ ಗರಂ ಶಿವಮೊಗ್ಗ: ಬೆಂಗಳೂರಿನ ಕೋಗಿಲು ಗ್ರಾಮದ ಸಮುದಾಯಕ್ಕೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಹಕ್ಕು ಪತ್ರ ನೀಡಲು ಮುಂದಾಗಿರುವುದನ್ನು ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದವರಿಗೆ ನೀಡುತ್ತಿರುವ ಆದ್ಯತೆಯನ್ನು ದಶಕಗಳಿಂದ ಹೋರಾಡುತ್ತಿರುವ ಶರಾವತಿ ಸಂತ್ರಸ್ತರಿಗೆ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ…

Read More

ಮಾದಕ ವ್ಯಸನಿಗಳ ಜಾಲದ ವಿರುದ್ದ ಪೊಲೀಸರ ಭರ್ಜರಿ ಭೇಟೆ : ಎರಡು ತಿಂಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ..!!??

Police’s massive crackdown on drug addicts: Do you know how many cases were registered in two months?!? ಮಾದಕ ವ್ಯಸನಿಗಳ ಜಾಲದ ವಿರುದ್ದ ಪೊಲೀಸರ ಭರ್ಜರಿ ಭೇಟೆ : ಎರಡು ತಿಂಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ..!!?? Police’s massive crackdown on drug addicts: Do you know how many cases were registered in two months?!? ಶಿವಮೊಗ್ಗ : ಜಿಲ್ಲೆಯಾದ್ಯಂತ ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ…

Read More

ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ

District Superintendent of Police Mithun Kumar informed in this regard that preliminary investigation has revealed that a family-related marital dispute may have been the main reason for the attack on the deceased youth. ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ Family feud behind brutal murder of youth in Vinobanagar ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್…

Read More

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ…

Read More

ಬೇಳೂರು ಗೋಪಾಲಕೃಷ್ಣ ಬಿಜೆಪಿ ಸರ್ಕಾರ ಪತನದ ಬಗ್ಗೆ ಹಗಲುಕನಸು ಕಾಣುತ್ತಿದ್ದಾರೆ : ಸಚಿವ ಶಿವರಾಂ ಹೆಬ್ಬಾರ್

ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.‌ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು….

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ಭದ್ರಾವತಿ : ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಈ  ಘಟನೆ ನಡೆದಿದೆ.  ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಈ  ಕಾರು ಸೇರಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿ, ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿ- ಸಿಬ್ಬಂದಿ ಬೆಂಕಿಯನ್ನ ಆರಿಸಲು ಯತ್ನಿಸಿದ್ದಾರೆ.  ಕಾರಿನ…

Read More