Headlines

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು ಹೊಸನಗರ ತಾಲೂಕಿನ ಮಾವಿನಕಟ್ಟೆ ಬಳಿ ರಸ್ತೆ ಮಧ್ಯೆ ತೆರೆದಿದ್ದ ಗುಂಡಿಗೆ ಬೈಕ್ ಬಿದ್ದು ಚೇತನ್ ಮೊಗವೀರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂಚನಾ ಫಲಕಗಳಿಲ್ಲದಿರುವುದು ಅಪಘಾತಕ್ಕೆ ಕಾರಣ. ಹೊಸನಗರ: ತಾಲೂಕಿನ ಮಾವಿನಕಟ್ಟೆ ಸಮೀಪ ಶುಕ್ರವಾರ ತಡ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮಾವಿನಕಟ್ಟೆ ಗ್ರಾಮದ ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಉಡುಪಿ…

Read More

ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ

Kendar Preschool organizes a fun-filled Kids Carnival on February 22, from 3:30 PM to 7:30 PM, featuring games, entertainment, and creative activities for children. ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ ರಿಪ್ಪನ್‌ಪೇಟೆ : ಪಟ್ಟಣದ ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಮಕ್ಕಳ ಕಾರ್ನಿವಲ್ ಕಾರ್ಯಕ್ರಮವು ಫೆಬ್ರವರಿ 22ರ ಭಾನುವಾರ ಮಧ್ಯಾಹ್ನ 3.30 ರಿಂದ ಸಂಜೆ 7.30ರವರೆಗೆ ನಡೆಯಲಿದೆ. ಮಕ್ಕಳ ಮನರಂಜನೆ, ಕಲಿಕೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ…

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ ಸಾಗರ: “ಅಧಿಕಾರ ಉಳಿಸಿಕೊಳ್ಳಲು ಸರ್ಕಾರ ಶಾಸಕರ ಖರೀದಿ ಕೇಂದ್ರ ಪ್ರಾರಂಭಿಸಿದೆ. ಆದರೆ ರೈತರಿಗಾಗಿ ಮೆಕ್ಕೆಜೋಳ–ಭತ್ತ ಖರೀದಿ ಕೇಂದ್ರ ಆರಂಭಿಸಲು ಮಾತ್ರ ಸಮಯವಿಲ್ಲ,” ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಬಲಬೆಲೆಗೆ ಭತ್ತ ಮತ್ತು ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಆರಂಭಿಸಬೇಕೆಂದು ಸರ್ಕಾರವನ್ನು…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

ರಿಪ್ಪನ್ ಪೇಟೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮದಿಂದ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಇಂದು  ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಭಾರಿ ಮಳೆ ಸುರಿಯುತ್ತಿದ್ದರು ಮಹಿಳೆಯರು ಬೆಳಿಗ್ಗೆಯಿಂದಲೇ  ದೇವಾಲಯಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.  ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಆದೇಶದ ಅನ್ವಯ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ–ಕುಂಕುಮ ನೀಡಲಾಯಿತು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ

ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…

Read More

ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ

ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ ಬಂಕಾಪುರ : ಜಾನುವಾರುಗಳನ್ನು ಕಳ್ಳತನಗೈಯುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಬಂಕಾಪುರ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕವಾಸಪೂರ ಗ್ರಾಮದ ದಾದಾಫೀ‌ರ್ (35) ಅಬ್ದುಲ್‌ ಸತ್ತಾರ (38) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಬುಲೆರೋ ಪಿಕ್‌ ಅಪ್ ವಾಹನ ಮತ್ತು ಕಳ್ಳತನ ಮಾಡಿದ್ದ ಮೂರು ಎತ್ತುಗಳನ್ನು ವಶಪಡಿಸಿಕೊಂಡಿದ್ದಾರೆ….

Read More

ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read More
Exit mobile version