Headlines

ಶಾಸಕ ಹಾಲಪ್ಪನವರಿಗೆ ಚುನಾವಣೆ ಸಮೀಪಿಸುವಾಗ ಶರಾವತಿ ಸಂತ್ರಸ್ಥರು ನೆನಪಾಗುತ್ತಾರೆ – ಕಾಂಗ್ರೆಸ್ ಆರೋಪ|congress

ರಿಪ್ಪನ್‌ಪೇಟೆ : ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ಅಧಿಕಾರಾವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಜಮೀನು ಸಾಗುವಳಿದಾರ ರೈತ ಕುಟುಂಬಕ್ಕೆ ಸಾಗುವಳಿ ಪತ್ರವನ್ನು ಕೊಡಿಸಿದ್ದರೂ ಅಲ್ಲದೆ ಇನ್ನೂ ಹಲವು ರೈತರ ಹಕ್ಕು ಪತ್ರವನ್ನು ತಹಶೀಲ್ದಾರ್ ಕಛೇರಿಯಲ್ಲಿ ಸಿದ್ದಗೊಂಡಿದ್ದರೂ ಕೂಡಾ ಕಳೆದ ನಾಲ್ಕುವರೆ ವರ್ಷದಿಂದ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಕ್ಕು ಪತ್ರ ಕೊಡದೇ ಸಿದ್ದಗೊಂಡ ಸಾಗುವಳಿ ಪತ್ರವನ್ನು ವಜಾಗೊಳಿಸಿ ಈಗ ಚುನಾವಣೆಗೆ ಮೂರು ನಾಲ್ಕು ತಿಂಗಳುಗಳಿರುವಾಗ ಮೊಸಳೆ ಕಣ್ಣಿರು ಹಾಕುವ ಮೂಲಕ ಶರಾವತಿ…

Read More

RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)

ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…

Read More

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ Former Karnataka CM Siddaramaiah delivered an emotional farewell speech after resigning as Chief Minister, thanking voters, Ambedkar, Congress leaders and announcing retirement from electoral politics. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಸಿಎಂ Siddaramaiah ಅವರು ಭಾವುಕ ವಿದಾಯ ಭಾಷಣ ಮಾಡಿದರು….

Read More

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ  ರಿಪ್ಪನ್‌ಪೇಟೆ : ಮುಂದಿನ ತಿಂಗಳು ಥೈಯ್ಲಾಂಡ್ ನಲ್ಲಿ‌ ನಡೆಯಲಿರುವ ಅಂತರಾಷ್ಟ್ರೀಯ SQAY ಪಂದ್ಯಾವಳಿಗೆ ಪಟ್ಟಣದ ನಿಯಾಜ್ ನಾಸಿರ್ ಆಯ್ಕೆಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿಗಳಾದ ನಾಸಿರ್ ಹಾಗೂ ಜೀನತ್ ದಂಪತಿಗಳ ಪುತ್ರನಾದ ನಿಯಾಜ್ ಕೋಣಂದೂರು NRS ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಾಂಗ ಮಾಡುತಿದ್ದಾನೆ. 1111111 ಜನವರಿ 18 ರಿಂದ 20 ರವರೆಗೆ ಮಹರಾಷ್ಟ್ರ ರಾಜ್ಯದ ಶಿರಡಿಯಲ್ಲಿ ನಡೆದ SQAY MARTIAL…

Read More

Konanduru | ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ

ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಣಂದೂರಿನ ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ( 68) ವರ್ಷ ಇಂದು ಬುಧವಾರ ಮದ್ಯಾನ್ಹ ವಿಧಿವಷರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಕೋಣಂದೂರು ಭಾಗದಲ್ಲಿ ಪತ್ರಿಕಾ ವಿತರಕರಾಗಿ, ವರದಿಗಾರರಾಗಿ ಸುಮಾರು 3 ದಶಕಗಳಿಗೂ ಹೆಚ್ಚು ಕಾಲ ತಮ್ಮ ಸೌಮ್ಯ ಮತ್ತು ಮೃದು ಸ್ವಭಾವದಿಂದ ಎಲ್ಲರೊಂದಿಗೆ ಪ್ರೀತಿ ಪಾತ್ರರಾಗಿ ಕರ್ತವ್ಯ ನಿರ್ವಹಿಸಿ ಕೋಣಂದೂರು ಭಾಗದಲ್ಲಿ ಜನಮನ್ನಣೆ ಪಡೆದಿದ್ದರು. ಆ ಭಾಗದಲ್ಲಿ ಬಂಡಾರಿ ಸಮುದಾಯದ ಏಳಿಗೆಗಾಗಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…

Read More

ರಿಪ್ಪನ್‌ಪೇಟೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕೊಟ್ಟಿಗೆ ಸುಟ್ಟು ಭಸ್ಮ – ಅಪಾರ ಹಾನಿ|fire

ಹೊಸನಗರ ತಾಲೂಕಿನ ಬಾಳೂರು ಗ್ರಾಪಂ ವ್ಯಾಪ್ತಿಯ ಮಾದಾರದಿಂಬದಲ್ಲಿ ಗುರುವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯೊಂದು ಸಂಪೂರ್ಣ ಭಸ್ಮಗೊಂಡು ಅದರಲ್ಲಿದ್ದ ಮರ-ಮುಟ್ಟು ಕೃಷಿ ಉಪಕರಣ ಸೇರಿದಂತೆ ಸಾವಿರಾರು ರೂ ನಷ್ಟ ಉಂಟಾಗಿದೆ. ಮಾದಾರದಿಂಬ ಗ್ರಾಮದ ಕೃಷಿಕ ಷಣ್ಮುಖಪ್ಪ ಗೌಡರ ಕೊಟ್ಟಿಗೆ ಮನೆಯಲ್ಲಿ ಮದ್ಯರಾತ್ರಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ ಕೊಟ್ಟಿಗೆ ತುಂಬಾ ಆವರಿಸಿದೆ.ತಕ್ಷಣ ಕೊಟ್ಟಿಗೆಯಲ್ಲಿದ್ದ ದನಗಳನ್ನು ಹೊರತರಲಾಯಿತು ಆದರೂ ಕೆಲವು ದನಗಳಿಗೆ ಸುಟ್ಟ ಗಾಯಗಳಾಗಿವೆ….

Read More

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ ಶಿವಮೊಗ್ಗ: ಮೇವು ಅರಸಿ ಹೊರಟ ಹಸುವೊಂದು ಆಯ ತಪ್ಪಿ ಗುಂಡಿಗೆ ಬಿದ್ದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳ ಸಿಬ್ಬಂದಿ ಹಸುವನ್ನು ಸುರಕ್ಷಿತವಾಗಿ ಮೇಲೆತ್ತಿ ರಕ್ಷಿಸಿದ್ದಾರೆ. ಶಿವಮೊಗ್ಗದ ಹರಿಗೆ ಹಾತಿನಗರದ ಟಿಎಸ್‌ ಡಬ್ಲ್ಯೂ ಕಾಲೋನಿಯಲ್ಲಿ ಬುಧವಾರ ಮಧ್ಯಾಹ್ನ 2.25ರ ಸುಮಾರಿಗೆ ಹಸುವೊಂದು ಮೇವು ಅರಸಿ ಹೋಗುವಾಗ ಮನೆ ಹಿಂದೆ ನೀರಿಗಾಗಿ ತೋಡಿದ್ದ ಸಣ್ಣ ಗುಂಡಿಗೆ ಬಿದ್ದಿದೆ. ಈ ಕುರಿತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿತ್ತು ದೂರು…

Read More

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!!| Crime News

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!! ಅದು ಅಪರಿಚಿತ ಮಹಿಳೆಯ ಕೊಲೆ ಪ್ರಕರಣ. ಪೊಲೀಸರಿಗೆ ಸವಾಲಾಗಿದ್ದ ಈ ಪ್ರಕರಣವನ್ನು ಕೇವಲ ಹತ್ತು ದಿನಗಳೊಳಗೆ ಬೇಧಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ರಿಪ್ಪನ್‌ಪೇಟೆಯ ಚಾಣಾಕ್ಷ ಪೊಲೀಸರ ತಂಡ. ಚಾಣಾಕ್ಷತನದಿಂದ ಕೊಲೆಗೈದು ಮೃತ ದೇಹವನ್ನು ಕೆರೆಗೆ ಬಿಸಾಡಿದ್ದ ಕೋಡೂರು ಗ್ರಾಮದ ಮಯೂರ್ ಭಟ್ ಹಾಗೂ ಕಾನೂನು ಸಂಘರ್ಷಕ್ಕೊಳ್ಳಗಾದ ಸ್ನೇಹಿತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… ಹೌದು… ಶಿವಮೊಗ್ಗ…

Read More