Headlines

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೆ ಕೊರೊನಾ ಸೋಂಕು ಧೃಡ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸೋಂಕು ದೃಢಪಡಿಸಿದ್ದಾರೆ. ಮೂರನೇ ಅಲೆಯ ಹೊಸ್ತಿಲಿನಲ್ಲಿರುವ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈ ವೇಳೆ ಸಿಎಂ ಬೊಮ್ಮಾಯಿ ಸಣ್ಣಪ್ರಮಾಣದ ಲಕ್ಷಣ ಕಾಣಿಸಿಕೊಂಡ ಬೆನ್ನಲ್ಲಿ ಕೊರೋನ‌ ಪರೀಕ್ಷೆಗೆ ಒಳಪಟ್ಟಿದ್ದು, ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೊರೋನ‌ ಪಾಸಿಟಿವ್ ಕಾಣಿಸಿಕೊಂಡ ಬೆನ್ನಲ್ಲಿ ನಾನು ಹೋಂ‌ಕ್ಯಾರಂಟೈನ್ ಆಗಿರುವುದಾಗಿ ತಿಳಿಸಿರುವ ಸಿಎಂ ನನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಪಡುವಂತೆ ಹಾಗೂ ಐಸೋಲೇಷನ್…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ  ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ  ಕಿರಣ್ ಎಂಬುವರು ವಿನೋಬನಗರ ಪೊಲೀಸ್  ಠಾಣೆಯಲ್ಲಿ   ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…

Read More

ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ!

A murder case in the style of a Drishyam movie; The son finishes the story of a worker who had an illicit relationship with his mother! ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ! A murder case in the style of a Drishyam movie; The son finishes the…

Read More

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.  ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್…

Read More

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ ರಿಪ್ಪನ್‌ಪೇಟೆ : ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಬಂದಿದ್ದ ಐವರ ಗುಂಪನ್ನು ಅರಣ್ಯಾಧಿಕಾರಿ ಪವನ್ ಕುಮಾರ್ ಎನ್ ನೇತೃತ್ವದ ತಂಡ ದಿಡೀರ್ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ , ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ‌ ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಶಂಕಾಸ್ಪದ ಮಾಹಿತಿ ಲಭ್ಯವಾದ…

Read More

ಆನಂದಪುರ ಸಮೀಪ ಅಕ್ರಮ ಗೋಮಾಂಸ ಮಾರುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು :

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ. ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ. ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782  ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ…

Read More