Headlines

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…

Read More

ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.  ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More