Headlines

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ ಬಂಕಾಪುರ್ : ಹಾವೇರಿ ಜಿಲ್ಲೆಯ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾವೇರಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಪತ್ರಕರ್ತರಾದ ಪರಸಪ್ಪ ಸತ್ಯಪ್ಪನವರ ಅವರು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಬಂಕಾಪುರ ಪಟ್ಟಣದ ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿ ಯುವಕರು ಪರಸಪ್ಪ ಸತ್ಯಪ್ಪನವರ ಅವರಿಗೆ…

Read More

ಹೆದ್ದಾರಿಪುರ ಗ್ರಾಪಂ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು|GP

ರಿಪ್ಪನ್‌ಪೇಟೆ : ಸದಸ್ಯರೊಬ್ಬರ ನಿಧನದ ಹಿನ್ನಲೆಯಲ್ಲಿ ಹೆದ್ದಾರಿಪುರ ಗ್ರಾಪಂನ ತಳಲೆ  ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೇಯಸ್ ಗೆಲುವು ಸಾಧಿಸಿದ್ದಾರೆ. ಶ್ರೇಯಸ್  ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಂದ 87 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಒಟ್ಟು 594 ಮತದಾನವಾಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡಿದ್ದಾರೆ. ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು…

Read More