Headlines

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More