Headlines

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ ರಿಪ್ಪನ್‌ಪೇಟೆ : ಕಳೆದ ಆರೇಳು ತಿಂಗಳುಗಳಿಂದ ತನ್ನ ಬದುಕಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ಸರ್ಕಾರ ನೀಡಿದ ವೃದ್ದಾಪ್ಯ ವೇತನವನ್ನು ಪಡೆಯಲು ಹತ್ತಾರು ಬಾರಿ ಬ್ಯಾಂಕ್ ಗೆ ಅಲೆದಾಡಿ ಒದ್ದಾಟ ನಡೆಸಿದ ಬಡ ವೃದ್ದೆಗೆ ಕೊನೆಗೂ ಸಿಕ್ಕಿತು ವೃದ್ದಾಪ್ಯ ವೇತನ… ಹೌದು… ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ 80 ವರ್ಷದ ವೃದ್ದೆಗೆ ಸರ್ಕಾರದಿಂದ ವೃದ್ದಾಪ್ಯ ವೇತನ ಬರುತಿದ್ದು ಅದನ್ನು ನೀಡುವಲ್ಲಿ…

Read More

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು | GKB

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರ ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.  ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ An ATM cash transport vehicle crashed into an electric pole near PES College on Honnali Main Road in Shivamogga. The driver fled the scene after the accident, and police have launched an investigation. ​ಶಿವಮೊಗ್ಗ: ನಗರದ ಹೊನ್ನಾಳಿ ಮುಖ್ಯರಸ್ತೆಯ ಪೇಸ್ ಕಾಲೇಜು ಸಮೀಪ ಎಟಿಎಂ ಹಣ ಸಾಗಣೆ ವಾಹನವೊಂದು ನಿಯಂತ್ರಣ ತಪ್ಪಿ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More
Exit mobile version