Headlines

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್|FOREST

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಸೊರಬ: ಪಟ್ಟಣದಲ್ಲಿ ಹಳೇ ನಾಟಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಸಿದ್ದವಾಗಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಪುರಸಭೆ ಮುಂಭಾಗದ ವಾಣಿಜ್ಯ ಸಂಕೀರ್ಣದ ದಾಸ್ತಾನು ಕೊಠಡಿಯಲ್ಲಿ ಪಟ್ಟಣದ ಹಳೇ ತಾಲೂಕು ಕಚೇರಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ನಾಟವನ್ನು ಸಂಗ್ರಹಿಸಲಾಗಿತ್ತು. ಆದರೆ ಅಕ್ರಮವಾಗಿ ಸಾಗಾಟ ಮಾಡುತ್ತಿವ ಖಚಿತ ಮಾಹಿತಿ ‌ಮೇರೆಗೆ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಅವರ ತಂಡ…

Read More

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft ಬೈಕ್ ಕಳ್ಳತನವಾಗಿದ್ದ ಪ್ರಕರಣವೊಂದರ ಬೆನ್ನತ್ತಿದ್ದ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಇಬ್ಬರನ್ನೂ ಬಂಧಿಸಿದ್ದಾರೆ.  ಬೈಕ್ ಕಳ್ಳತನದ ಪ್ರಮುಖ ಆರೋಪಿ 1.ಅಲ್ಲಾ ಭಕ್ಷ್ @ ಹರ್ಬಾಜ್ @ ಪೊಟ್ಯಾಟೋ, 19 ವರ್ಷ, ಅಂಬೇಡ್ಕರ್ ನಗರ, ಶಿವಮೊಗ್ಗ ಟೌನ್. ಹಾಗೂ…

Read More

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

ರಿಪ್ಪನ್ ಪೇಟೆ : ಸಿಡಿಲಿನ ಆರ್ಭಟಕ್ಕೆ ಜಾನುವಾರುಗಳು ಸಾವು

ರಿಪ್ಪನ್ ಪೇಟೆ : ಪಟ್ಟಣದ  ಸುತ್ತಮುತ್ತ ಇಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು ಹಲವು ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ. ಇಂದು ಸಂಜೆ ಸುರಿದ ಭಾರೀ ಮಳೆಗೆ ಹಾಲುಗುಡ್ಡೆ ಗ್ರಾಮದ ಚಂದ್ರಶೇಖರ್ ಎಂಬುವರಿಗೆ ಸೇರಿದ 2 ಹಸುಗಳು ಸಿಡಿಲಿನ ಆರ್ಭಟಕ್ಕೆ ಬಲಿಯಾಗಿವೆ. ಚಂದ್ರಶೇಖರ್ ರವರ ಮನೆಯ ಮುಂದೆ ಮರದ ಆಸರೆಯಲ್ಲಿ ನಿಂತಿದ್ದ ಹಸುಗಳು ಏಕಾಏಕಿ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿವೆ.ಹಸುಗಳ ಸಾವಿನಿಂದ ಇದರಿಂದಲೇ ಜೀವನ ಸಾಗಿಸುತ್ತಿದ್ದ ಬಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.  ಘಟನಾ ಸ್ಥಳಕ್ಕೆ ಕಂದಾಯ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ!|Shrikanth

ಶಿವಮೊಗ್ಗ : ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಆರ್. ಎಂ. ಮಂಜುನಾಥ ಗೌಡ ಬಳಿಕ ಶಿವಮೊಗ್ಗದ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಧು ಬಂಗಾರಪ್ಪ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸೊರಬದಲ್ಲಿ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತುಮಕೂರು ಮಾಜಿ ಶಾಸಕ‌ ಎಸ್. ಶಫಿ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷ…

Read More