Headlines

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಸವಾರ ಸಾವು:

ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ಆಗರದಳ್ಳಿ ಸಿದ್ದರ ಕಾಲೊನಿ ಬಳಿ ನಿನ್ನೆ ಸಂಜೆ ಬೈಕ್ ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಸವಾರ ಸಾವು ಕಂಡ ಘಟನೆ‌ವರದಿಯಾಗಿದೆ. ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ನಿವಾಸಿ ಪ್ರದೀಪ್ (33) ಮೃತ ದುರ್ದೃವಿ. ತನ್ನ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಬಂದು ಖಾಸಗಿ ಆಸ್ಪತ್ರಯಲ್ಲಿ ಚರ್ಮದ ಚಿಕಿತ್ಸೆ ಪಡೆದು ಚನ್ನಗಿರಿಗೆ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಹಿಂಬಂದಿ ಸವಾರನಿಗೆ ಗಂಭೀರ ಗಾಯಗಾಳಾಗಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಟುಂಬದವರೊಂದಿಗೆ ಆಗಮಿಸಿ‌ ಮತ ಚಲಾಯಿಸಿದ ಶಾಸಕ ಹರತಾಳು ಹಾಲಪ್ಪ|election

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಹರತಾಳು ಇಂದು ತಮ್ಮ ಪತ್ನಿ ಯಶೋಧ ಹಾಲಪ್ಪ ಮತ್ತು ಕುಟುಂಬದ ಸದಸ್ಯರೊಂದಿಗೆ ಹರತಾಳು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ…

Read More

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….

Read More
Exit mobile version