Headlines

ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರದ ಆರೋಪಿಗಳು – ಯಾಕೆ ಗೊತ್ತಾ..???|Shivamogga news

ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದವರು ತಮಗೆ ಯಾವಾಗ ಬೇಲ್ ಸಿಗತ್ತೆ, ನಾವು ಯಾವಾಗ ಜೈಲಿನಿಂದ ಹೊರಗಡೆ ಹೋಗ್ತೀವಿ ಅಂತಾ ಕಾಯುತ್ತಿರುತ್ತಾರೆ, ಆದರೆ, ಇದೀಗ ಜಾಮೀನು ಮಂಜೂರಾದ್ರೂ ಕೂಡ ಜೈಲಿನಿಂದ ಹೊರಬರಲು ಆರೋಪಿಗಳು ಹಿಂದೇಟು ಹಾಕುತ್ತಿದ್ದಾರೆ. ಯಾವಾಗ ಬರ್ತೀರಾ ಅಂದ್ರೆ ಈ ಗಣೇಶ ಚತುರ್ಥಿ ಮುಗೀಲಿ ಆಮೇಲೆ ಬಂದರಾಯಿತು ಎನ್ನುತ್ತಿದ್ದಾರೆ. ಯಾವುದೇ ವ್ಯಕ್ತಿ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಅವರು ಮಾಡುವುದೇ ಒಳ್ಳೆಯ ವಕೀಲರನ್ನು ಹಿಡಿದು, ಕೇಳಿದಷ್ಟು ಹಣ ಕೊಟ್ಟು ಜಾಮೀನು ಪಡೆಯುವ ಕೆಲಸ. ಈ ಮೂಲಕ…

Read More

ಅರಸಾಳು ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ|ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳ|Accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಿಗ್ಗೆ ಅರಸಾಳು ಸಮೀಪದ 9ನೇ ಮೈಲಿಕಲ್ಲು ಬಳಿ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ – ಆಯನೂರು ಮಾರ್ಗ ಮಧ್ಯೆಯ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ…

Read More

ಬಿದರಹಳ್ಳಿ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಚತಾ ಶಾಲಾ ಪ್ರಶಸ್ತಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈ ಬಾರಿಯ ಶಿವಮೊಗ್ಗ ಜಿಲ್ಲಾ ಮಟ್ಟದ “ಸ್ವಚ್ಚತಾ ವಿದ್ಯಾಲಯ” ಪ್ರಶಸ್ತಿ ಲಭಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರು ತಮ್ಮ ಕಛೇರಿಯಲ್ಲಿ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೇವೆಂದ್ರಪ್ಪರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂಧರ್ಭದಲ್ಲಿ ಬಿದರಹಳ್ಳಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪದ್ಮರಾಜ್, ಶಾಲೆಯ ಶಿಕ್ಷಕರಾದ ಮಧುಕುಮಾರ್,ದಿನೇಶ್ ರವರು ಉಪಸ್ಥಿತರಿದ್ದರು. ಬಿದರಹಳ್ಳಿ ಶಾಲೆಯ ಹಿನ್ನೋಟ :…

Read More