Headlines

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ರಿಪ್ಪನ್ ಪೇಟೆ ಶಿವಮಂದಿರದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್‌ಪೇಟೆ : ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಕಿಯಾ ಕಾರು ಹಾಗೂ ಮಾರುತಿ ಒಮಿನಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆ ಕಡೆಯಿಂದ ಬರುತಿದ್ದ ಕಿಯಾ ಕಾರು(ka-15 N 9036) ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಕೆಂಚನಾಲಕ್ಕೆ ಹೋಗುತಿದ್ದ ಮಾರುತಿ ಓಮಿನಿ‌ (KA-30 M 2147) ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಶಿವಮಂದಿರದ ಎದುರಿನ ಕೆರೆಹಳ್ಳಿ ಗ್ರಾಮಕ್ಕೆ ತಿರುಗುವ ಸ್ಥಳದಲ್ಲಿ ಈ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…

Read More
Exit mobile version