Headlines

ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ | Crime News

Ripponpet | ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ಧನಲಕ್ಷ್ಮಿ ಗಂಗಾಧರ್ ರವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಗ್ರಾಮದ ಸುನೀಲ್ (34) ಬಂಧಿತ ಆರೋಪಿಯಾಗಿದ್ದಾನೆ. ನಡೆದಿದ್ದೇನು ..?? ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕಲ್ಲುಹಳ್ಳ ಗ್ರಾಮದ ಪುಟ್ಟಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರವರ ಪತಿ…

Read More

ಹೆತ್ತ ತಾಯಿಯ ಮನೆಯಲ್ಲಿಯೇ ಕಳ್ಳತನ ಮಾಡಿದ ಮಗ – ಬಂಧನ|Theft

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು,…

Read More

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ  10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೋ ಪ್ರಕರಣ ಸಂಬಂಧ 10 ಕೋಟಿ…

Read More