Headlines

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read More