Headlines

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್‌ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಉರುಳಿಬಿದ್ದ ಬೃಹತ್ ಮರ :

ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಆಗುಂಬೆ ಘಾಟಿಯಲ್ಲಿ ಮರ ಉರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆಯಿಂದ ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ,ಮರ ಬಿದ್ದಿರುವ ಹಿನ್ನಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸೋಮೇಶ್ವರ ಕಡೆಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಚಾಲಕ ಮತ್ತು ಪಕ್ಕದಲ್ಲಿದ್ದ ಮತ್ತೊಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ…

Read More

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ  ತಯಾರಾದ ಖಾದಿ ಬಟ್ಟೆಗಳನ್ನು  ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…

Read More

ಜಗತ್ತಿಗೆ ಶಾಂತಿ,ಸಹಬಾಳ್ವೆ ಪ್ರೀತಿಯ ಸಂದೇಶ ಸಾರಿದ ಶಾಂತಿದೂತ ಯೇಸು ಕ್ರಿಸ್ತರು – ರೆ. ಫಾ ಬಿನೋಯ್|Christmas

ರಿಪ್ಪನ್ ಪೇಟೆ : ಜಗತ್ತಿಗೆ ಶಾಂತಿ, ಸಹಬಾಳ್ವೆ, ಪ್ರೀತಿಯ ಜೀವನ ಸಂದೇಶ ಸಾರಿದ ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಈ ಅಪೂರ್ವ ಹಬ್ಬವೇ ಕ್ರಿಸ್ಮಸ್ ಎಂದು ರಿಪ್ಪನ್ ಪೇಟೆ ಗುಡ್ ಶೆಫರ್ಡ್ ಚರ್ಚಿನ ಧರ್ಮಗುರು ರೆ. ಫಾ. ಬಿನೋಯ್ ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ಗುಡ್ ಶೆಫರ್ಡ್ ಚರ್ಚಿನಲ್ಲಿ  ಕ್ರಿಸ್ಮಸ್ ಹಬ್ಬದ ಪ್ರಯುಕ್ತ  ಆಯೋಜಿಸಿದ್ದ ಧಾರ್ಮಿಕ ಪೂಜೆಯಲ್ಲಿ ಭಾಗವಹಿಸಿ  ಶುಭ ಸಂದೇಶವನ್ನು ನೀಡಿದ ಅವರು ಏಕತೆ ಮತ್ತು ಸಾಮರಸ್ಯವನ್ನು ಸಾರುವ ಹಬ್ಬವಿದು. ಸಮೃದ್ಧ ಮತ್ತು ಶಾಂತಿಯುತ ಹೊಸ ವರ್ಷಕ್ಕಾಗಿ…

Read More

ಭೀಕರ ಕಾರು ಅಪಘಾತ : ಹೊಸನಗರ ಮೂಲದ ಮಾಜಿ ಯೋಧ ಸಾವು – ಇಬ್ಬರ ಸ್ಥಿತಿ ಗಂಭೀರ|accident

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ | Crime news

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.! ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!? ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ. ಹಂತಕರು ಯಾವ ಮಟ್ಟಕ್ಕೆ ರಿವೆಂಜ್…

Read More

ಶಿವಮೊಗ್ಗ : ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಛೇರಿಯ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆ :

ಶಿವಮೊಗ್ಗ : ಕಳೆದ 11 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ  ಐಎಎಸ್ ಅಧಿಕಾರಿ ವಿರುದ್ಧ ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ವಾಟ್ಸಪ್ ಮೆಸೇಜ್ ಮಾಡಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಧರ್ಮಸ್ಥಳದ ಕಟ್ಟೆಯೊಂದರ ಮೇಲೆ ಸುಸ್ತಾಗಿ ಮಲಗಿದ್ದ ಗಿರಿರಾಜ್ ರವರನ್ನ ಆಡಳಿತ ಮಂಡಳಿಯೋರ್ವರು ಗುರುತು ಹಿಡಿದು ಮೊಬೈಲ್ ಆನ್ ಮಾಡಿದಂತೆ ಮೊಬೈಲ್ ಟ್ರೇಸ್ ಔಟ್ ಆಗಿದೆ ಎನ್ನಲಾಗಿದೆ. ಅವರನ್ನ ಉಪಚರಿಸಿ ಧರ್ಮಸ್ಥಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗಿರಿರಾಜ್ ಮಿಸ್ಸಿಂಗ್ ಕೇಸ್ ಜೀವಂತವಾಗಿ ಸಿಗುವ…

Read More