Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ  ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತ ದುರ್ಧೈವಿಯಾಗಿದ್ದಾರೆ. ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದ ಸರ್ವೇ ನಂ:50/3 ರಲ್ಲಿ 1 ಎಕ್ಕರೆ 18 ಗುಂಟೆ ತರಿ ಜಮೀನಿರುವೆ. ಅದರಲ್ಲಿ ಸ್ವಲ್ಪ ಅಡಿಕೆ ಮತ್ತು ಸ್ವಲ್ಪ ಶುಂಠಿಯನ್ನು ಹಾಕಿರುತ್ತಾರೆ. ಸದರಿ ಜಮೀನಿನಲ್ಲಿ ಅಡಿಕೆ ಹಾಕುವ ಸಲುವಾಗಿ ಅಲ್ಲಿ ಇಲ್ಲಿ ಸಾಲ ಮಾಡಿ ಬೋರ್ ವೆಲ್ ಕೊರೆಯಿಸಿ ನಂತರ…

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ | Neharu cricketers

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಹೊಸನಗರ ರಸ್ತೆಯ ಆರ್ ಸಿಸಿ ಕ್ರೀಡಾಂಗಣದಲ್ಲಿ ನೆಹರು ಕ್ರಿಕೆಟರ್ಸ್ ಆಯೋಜಿಸಿದ್ದ ಹೊನಲು ಬೆಳಕಿನ 30 ಗಜದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ….

Read More

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ…

Read More

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…

Read More

ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಮುಡಿಗೇರಿಸಿಕೊಂಡ ರಿಪ್ಪನ್‌ಪೇಟೆಯ ಪ್ರತಿಭೆ ಸಚಿನ್ ಎನ್.ಜೆ!

ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಮುಡಿಗೇರಿಸಿಕೊಂಡ ರಿಪ್ಪನ್‌ಪೇಟೆಯ ಪ್ರತಿಭೆ ಸಚಿನ್ ಎನ್.ಜೆ! Kuvempu University has awarded a PhD in Journalism and Mass Communication to Sachin N.J., a resident of Ripponpet, Shivamogga, for his research on Kannada cinema. ​ಶಿವಮೊಗ್ಗ: ಜಿಲ್ಲೆಯ ರಿಪ್ಪನ್‌ಪೇಟೆಯ ಯುವಕ ಸಚಿನ್ ಎನ್.ಜೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದು, ಕುವೆಂಪು ವಿಶ್ವವಿದ್ಯಾಲಯವು ಇವರಿಗೆ ಪಿಎಚ್.ಡಿ ಪದವಿಯನ್ನು ಅಧಿಕೃತವಾಗಿ ಘೋಷಿಸಿದೆ. ವಿಶ್ವವಿದ್ಯಾಲಯದ ಪತ್ರಿಕೋದ್ಯಮ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ…

Read More

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act. ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು…

Read More