ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ|accident

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಸೂಡೂರು ಸೇತುವೆ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋಮೀಟರ್ ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಕುಂದಾಪುರ ಕಡೆಯಿಂದ ಆಗಮಿಸಿದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ…

Read More

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಕೀಳು ಮಟ್ಟದ ಪದ ಬಳಸಿ ಅವಮಾನ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ಸೇವೆಯಿಂದ ವಜಾಗೊಳಿಸುವಂತೆ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹಾಗೂ ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ…

Read More

ಸಾಗರದಲ್ಲಿ ಇಂಜೆಕ್ಷನ್‌ ಪಡೆದ 14 ಮಕ್ಕಳು ಅಸ್ವಸ್ಥ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಹರತಾಳು ಹಾಲಪ್ಪ

ಸಾಗರ : ಜ್ವರ, ಕೆಮ್ಮು, ನೆಗಡಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ 14  ಮಕ್ಕಳು ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆಂಟಿಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.  ಕರ್ತವ್ಯದಲ್ಲಿದ್ದ ವೈದ್ಯರು ಅಸ್ವಸ್ಥಗೊಂಡ 14 ಮಕ್ಕಳಲ್ಲಿ 4 ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ…

Read More
Exit mobile version