Headlines

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರವಾಗಿ ಮಹತ್ತರ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು|airport

ಶಿವಮೊಗ್ಗ : ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ  ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನ ನಿತ್ಯ ಬರುತ್ತಿದ್ದಾರೆ. ರನ್ ವೇ ಮೇಲೆ…

Read More

ಸಾಗರದಲ್ಲಿ ಹೊಟೆಲ್ ಕಾರ್ಮಿಕನ ಹತ್ಯೆ, ಕಾರಿನೊಳಗೆ ಶವ ಪತ್ತೆ

ಸಾಗರದಲ್ಲಿ ಹೊಟೆಲ್ ಕಾರ್ಮಿಕನ ಹತ್ಯೆ, ಕಾರಿನೊಳಗೆ ಶವ ಪತ್ತೆ A hotel worker from Bihar was found dead inside a car in Sagara, Shivamogga district. Police suspect a financial dispute led to the murder, and the hotel owner has been taken into custody. ಸಾಗರ: ಹೊಟೆಲ್ ಕಾರ್ಮಿಕನೊಬ್ಬನ ಹತ್ಯೆ ಪ್ರಕರಣವು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ಎಸ್‌ಪಿ ಬಿ….

Read More

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿಯ ಹಣ ಎಣಿಸುವ ಕಾರ್ಯದಲ್ಲಿ ಏರುಪೇರು ಆಗಿದ್ದು ನಿಜವೇ? ಆ ತಪ್ಪು ಯಾರಿಂದ ಆಯ್ತು? ತಪ್ಪನ್ನು ಸರಿಪಸುವ ಕೆಲಸ ಆಗುತ್ತಾ? ಹೀಗೆ ಹಲವು ಪ್ರೆಶ್ನೆಗಳು ಈಗ ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿವೆ.ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಹಜರತ್…

Read More