ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು

ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು A Shivamogga man was cheated of ₹1.84 lakh by fraudsters posing as Kerala lottery officials, promising a ₹12 lakh prize and collecting money through QR code payments for fake taxes and charges. ಶಿವಮೊಗ್ಗ: ಕೇರಳ ಲಾಟರಿ ಬಹುಮಾನ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ ₹1.84 ಲಕ್ಷ ರೂಪಾಯಿ ವಂಚಿಸಿದ…

Read More

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು  ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…

Read More

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ ಶಿವಮೊಗ್ಗ : ವ್ಯಕ್ತಿಯೋರ್ವರ ಮೊಬೈಲ್ ಪೋನ್ ನಂಬರ್ ಹ್ಯಾಕ್ ಮಾಡಿ, ಅವರ ಬ್ಯಾಂಕ್ ಖಾತೆಯಿಂದ ಸಾವಿರಾರು ರೂ. ವಂಚನೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಪ್ರಭಾಕರ ಬಿ ವಿ (47) ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ಪ್ರಭಾಕರ ಬಿ ವಿ ಅವರ ಪೋನ್ ಪೇ ಸ್ಕ್ಯಾನರ್’ಗೆ…

Read More

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ 24 ಗಂಟೆಯೊಳಗೆ ರೈತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸದೇ ಇದ್ದರೇ ಭಾರಿ ಪ್ರತಿಭಟನೆ – ಹರತಾಳು ಹಾಲಪ್ಪ ಎಚ್ಚರಿಕೆ ರಿಪ್ಪನ್‌ಪೇಟೆ : ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಬೇಟಿ ನೀಡಿ ಪತ್ನಿಹಾಗೂ ಪುತ್ರನಿಗೆ ಸಾಂತ್ವನ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಆನೆ…

Read More
Exit mobile version