ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ

Challenge to save the life of a young woman suffering from brain fever: ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ Challenge to save the life of a young woman suffering from brain fever: Transportation from Shivamogga to Mumbai by airlift ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ…

Read More

ಪ್ರತಿದಿನ ಮದ್ಯ ಸೇವಿಸುವ ಅಭ್ಯಾಸ ಇದೆಯಾ? ಹೊಸ ಅಧ್ಯಯನದ ಈ ಮಾಹಿತಿ ನಿಮ್ಮನ್ನು ಬೆಚ್ಚಿಬೀಳಿಸುತ್ತದೆ!

ಪ್ರತಿದಿನ ಮದ್ಯ ಸೇವಿಸುವ ಅಭ್ಯಾಸ ಇದೆಯಾ? ಹೊಸ ಅಧ್ಯಯನದ ಈ ಮಾಹಿತಿ ನಿಮ್ಮನ್ನು ಬೆಚ್ಚಿಬೀಳಿಸುತ್ತದೆ! ಒಂದು ಪೆಗ್ ಕೂಡ ಸುರಕ್ಷಿತವಲ್ಲವೇ? ಮದ್ಯದ ಬಗ್ಗೆ ಹೊಸ ಅಧ್ಯಯನ ಹೇಳಿದ್ದೇನು? A new study suggests that even moderate daily alcohol consumption may increase blood pressure and raise the risk of heart attack and stroke. Learn what researchers found and why reducing alcohol intake may benefit heart…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More