Headlines

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More

ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಡೀರ್ ರಾಜೀನಾಮೆ|Resign

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷೆ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯರಿಂದ ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ದೊಡ್ಡಯ್ಯ ಕಳೆದ 20 ತಿಂಗಳ ಕಾಲ ಬಾಳೂರು ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಬಂದ ಮಾಹಿತಿ ಪ್ರಕಾರ ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ತಮ್ಮ ವೈಯಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಲೀಲಾವತಿ ದೊಡ್ಡಯ್ಯ ಸಾಗರದ…

Read More

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

ರಿಪ್ಪನ್ ಪೇಟೆ : ಎರಡು ತಿಂಗಳು ಜೀವನ್ಮರಣ ಹೋರಾಟ ನಡೆಸಿದ್ದ ಮಗು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ್ದ ಹಸುಗೂಸು  ಚಿಕಿತ್ಸೆಗೆ ಸ್ಪಂದಿಸದೇ ಇಂದು ಮಧ್ಯಾಹ್ನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಹದಿನೈದು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್…

Read More