ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್|NIA

ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್ ಶಿವಮೊಗ್ಗದ ತುಂಗಾ ತೀರದಲ್ಲಿ ಟ್ರಯಲ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್​ಐಎ (NIA) ನೋಟಿಸ್ ಜಾರಿ ಮಾಡಿದೆ. ತೀರ್ಥಹಳ್ಳಿ ಮೂಲದ ಶಂಸುದ್ದೀನ್, ರಿಜ್ವಾನ್, ನಜೀಬ್ ವುಲ್ಲಾ ಹಾಗೂ ತಮೀಮ್​ಗೆ ವಿಚಾರಣೆಗೆ ಹಾಜರಾಗುವಂತೆ ಎನ್​​ಐಎ ನೋಟಿಸ್ ನೀಡಿದೆ. ಅಕ್ಟೋಬರ್ 19ರ ಮಧ್ಯಾಹ್ನದೊಳಗೆ ಬೆಂಗಳೂರಿನ‌ ಎನ್​ಐಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚನೆ ನೀಡಲಾಗಿದೆ. 2022ರ ಆ.26ರಂದು ಶಿವಮೊಗ್ಗ ತುಂಗಾ ನದಿ ತೀರದಲ್ಲಿ…

Read More

ಪ್ರವೇಶ ಪತ್ರ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ಕಾನೂನು ವಿದ್ಯಾರ್ಥಿಗಳು :

ಶಿವಮೊಗ್ಗ : ಕಾನೂನು ವಿದ್ಯಾರ್ಥಿಗಳು ಇಂದು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದರ ಬಗ್ಗೆ ಪ್ರಕರಣ ನ್ಯಾಯಾಲಯದಲ್ಲಿದ್ದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಂದು 20 ವಿದ್ಯಾರ್ಥಿಗಳು ಪರೀಕ್ಷೆ ವಿರೋಧಿಸಿ ಪ್ರತಿಭಟಿಸಿದರು. ಎಟಿಎನ್ ಸಿಸಿ ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪರೀಕ್ಷೆಗೆ ಅವಕಾಶವಿದೆ. ಆದರೆ ಈ ಆನ್ ಲೈನ್ ನ್ನ ವಿಶ್ವವಿದ್ಯಾಲಯ ರದ್ದುಪಡಿಸಿ ಆಫ್ ಲೈನ್ ನಲ್ಲಿ ಮಾತ್ರ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದೆ. ಪಿಯುಸಿ ನಂತರದ ಕಾನೂನು…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ |Rotary

ರಿಪ್ಪನ್‌ಪೇಟೆ;-ಪಟ್ಟಣದ ಸಮಾಜ ಸೇವಕ ಹಾಗೂ ಕೊಡಗೈ ದಾನಿ ಹಾಸ್ಟಲ್ ಮಂಜಣ್ಣ ದಂಪತಿಗೆ ರಿಪ್ಪನ್‌ಪೇಟೆ ರೋಟರಿ ಸಂಸ್ಥೆಯವರು ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಸಮೀಪದ ಗವಟೂರು ನಿವಾಸಿಯಾದ ಹಾಸ್ಟಲ್ ಮಂಜಣ್ಣ ಮುವತ್ತು ವರ್ಷಗಳ ಕಾಲ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತ ಹೊಂದಿ ತನ್ನ ಸೇವಾವಧಿಯಲ್ಲಿ  ಉಳಿತಾಯ ಮಾಡಿದ ೬ ಲಕ್ಷ ಕ್ಕೂ ಅಧಿಕ ಮೊತ್ತದ ಹಣವನ್ನು “ಮುಕ್ತಿವಾಹಿನಿ’’ವಾಹನಕ್ಕೆ ವಿನಿಯೋಗಿಸಿ  ಸಾರ್ವಜನಿಕರ ಸೇವೆಗಾಗಿ ರೋಟರಿ ಸಂಸ್ಥೆಯವರ ಮೂಲಕ ಲೋಕಾರ್ಪಣೆ ಮಾಡುವುದರೊಂದಿ ಎಲೆಮರೆಯ ಕಾಯಿಯಂತೆ ಎಡಗೈಗೆ ಕೊಟ್ಟಿರುವುದು ಬಲಗೈಗೆ…

Read More