ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು A pedestrian was killed after being hit by a speeding bike in Anandapura, Sagara taluk. The victim, Shekharappa, succumbed to injuries despite treatment. Police have registered a case and are searching for the absconding rider. ಆನಂದಪುರ: ಸಾಗರ ತಾಲೂಕಿನ ಆನಂದಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ತೋಳಿಕಲ್…

Read More

ಆಯನೂರು – ರಿಪ್ಪನ್‌ಪೇಟೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಇಲ್ಲಿದೆ ನೋಡಿ !

ಆಯನೂರು – ರಿಪ್ಪನ್‌ಪೇಟೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಇಲ್ಲಿದೆ ನೋಡಿ ! ಶಿವಮೊಗ್ಗ – ರಿಪ್ಪನ್‌ಪೇಟೆ ರೈಲ್ವೆ ಮಾರ್ಗದಲ್ಲಿ ನಡೆಯುತ್ತಿರುವ ಪರೀಕ್ಷಾ ಕಾರ್ಯಗಳ ಹಿನ್ನೆಲೆ ಅ.23 ರಿಂದ 26ರವರೆಗೆ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಂಚಾರ ನಿಷೇಧ ಅವಧಿ ▪ ಅ.23 ಬೆಳಿಗ್ಗೆ 7 ಗಂಟೆಯಿಂದ – ಅ.24 ಸಂಜೆ 6 ಗಂಟೆಯವರೆಗೆಅರಸಾಳು ರೈಲ್ವೆ ಗೇಟ್ ಹತ್ತಿರ ಮಾರ್ಗ ಪರಿಶೀಲನೆ…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest. ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್‌ವೆಲ್ ಮೋಟಾರ್‌ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು…

Read More

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR)

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR) ರಿಪ್ಪನ್‌ಪೇಟೆ : ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆ ಪತ್ರಕರ್ತರ ಬಳಗ , ಪೊಲೀಸ್ ಇಲಾಖೆ ,ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಜುಲೈ 06 ರ ಶನಿವಾರ ವಾಹನ ಪೂರ್ವ ಚಾಲನ ಪರವಾನಗಿ(LLR) ಶಿಬಿರವನ್ನು ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ವಾಹನ ಪೂರ್ವ ಚಾಲನ ಪರವಾನಗಿ…

Read More

ಮಾರುತಿಪುರ :ಆಟವಾಡುತ್ತಿದ್ದ ಬಾಲಕನ ಜೀವನದಲ್ಲಿ ವಿಧಿಯ ಕ್ರೂರ ಆಟ : ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಬಡ ವಿದ್ಯಾರ್ಥಿ ,

ಹೊಸನಗರ : ಮಾರುತಿಪುರದಲ್ಲಿ ಎಂಟನೇ ತರಗತಿ ಓದುತ್ತಿರುವ ಬಾಲಕ  ಕೌಶಿಕ್ ಇದೇ ತಿಂಗಳ 4ರಂದು ಶಾಲೆಯಲ್ಲಿ ಆಡುತ್ತಿರುವಾಗ ಬಿದ್ದು ತಲೆಯ  ಬಲಬಾಗದಲ್ಲಿ ಬಲವಾಗಿ ಪೆಟ್ಟಾಗಿದ್ದು ಬ್ರೈನ್ ನಲ್ಲಿ ಬ್ಲಾಡ್ ಕ್ಲೋಟ್ ಆಗಿರುವ ಕಾರಣ  ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆ ಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸುಮಾರು 2 ಲಕ್ಷ ಕ್ಕೂ ಹೆಚ್ಚು ಚಿಕಿತ್ಸಾ ವೆಚ್ಚವಾಗುವದೆಂದು ಆರೋಗ್ಯ ಸಿಬ್ಬಂದಿಗಳು ತಿಳಿಸಿರುತ್ತಾರೆ. ತಂದೆಯನ್ನು ಬಾಲ್ಯದಲ್ಲಿಯೇ ಕಳೆದುಕೊಂಡಿರುವ ಈ ಬಾಲಕ ತಾಯಿ ವಿಶಾಲ ಜೊತೆ ವಾಸಿಸುತ್ತಿದ್ದು ಯಾವದೇ ಆದಾಯವಿರುವದಿಲ್ಲ, ಕೂಲಿ…

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More

ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು

ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ  ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್

Read More