ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…

Read More

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಬರ್ಬರ ಹತ್ಯೆಯ ಹಿಂದಿರುವ ಹಂತಕರು ಯಾರು??? ರೌಡಿ ಹಂದಿ ಅಣ್ಣಿ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಶಿವಮೊಗ್ಗದ ಕುಖ್ಯಾತ ಹಂದಿ ಅಣ್ಣಿ ಯನ್ನು ನಡು ರಸ್ತೆಯಲ್ಲಿ ಬರ್ನರ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. ಬಲ್ಲ ಮೂಲಗಳ ಪ್ರಕಾರ ಲೇಔಟ್ ಗೆ ಸಂಬಂಧ ಪಟ್ಟಂತೆ ನವುಲೆ ಆನಂದ್ ಗ್ಯಾಂಗ್, ಆಂಥೋಣಿ, ಭರತ್, ನಜ್ರೂ ಗ್ಯಾಂಗ್ ಗಳ ಮೇಲೆ ಅನುಮಾನಗಳಿವೆ. . ಶಿವಮೊಗ್ಗ ಅಂದಿನ ಕಾಲದ  ಲವ ಕುಶ ಎಂಬ ರೌಡಿ ಸಹೋದರರ ಮರ್ಡರ್ ಪ್ರಕರಣದಲ್ಲಿ ರೌಡಿಸಂ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿ ಶಿವಮೊಗ್ಗ ಪಾತಕ ಲೋಕದಲ್ಲಿ ಭರ್ಜರಿ ಹೆಸರು…

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More

ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಶಿವಮೊಗ್ಗ ಜಿಲ್ಲಾದ್ಯಂತ ಕಳೆದೊಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವರುಣನ ಆರ್ಭಟ ಹೆಚ್ಚಾದ ಹಿನ್ನಲೆಯಲ್ಲಿ ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಶುಕ್ರವಾರವು ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ…

Read More

ಮಾರುಕಟ್ಟೆ ಯಲ್ಲಿ ಇಂದಿನ ಅಡಿಕೆ ಧಾರಣೆ {23-03-2024]

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 45069 54119 ಸರಕು ಶಿವಮೊಗ್ಗ 53109 84116 ಗೊರಬಲು ಶಿವಮೊಗ್ಗ 16000 32600 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಸಾಗರ 17300 1730

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash urges Rippanpete residents to celebrate Ganeshotsava peacefully within the legal framework. Strict ban on DJs and single-window clearance for pandal permissions announced. ರಿಪ್ಪನ್‌ಪೇಟೆ: ಕೇವಲ ಧಾರ್ಮಿಕ ಆಚರಣೆಯಾಗಿ ಉಳಿಯದೆ, ಸರ್ವ ಜನಾಂಗವನ್ನು ಒಗ್ಗೂಡಿಸುವ ವೇದಿಕೆಯಾಗಿ ಗಣೇಶೋತ್ಸವ ಮೂಡಿಬರಬೇಕು. ಕಾನೂನು ಚೌಕಟ್ಟಿನೊಳಗೆ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆಗೆ ಹೆಸರಾದ…

Read More

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ Karnataka Working Journalists Association, Hosanagara Taluk Unit, will celebrate Press Day on July 30 with a felicitation ceremony, cultural performances, and the participation of MLAs and distinguished guests. ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಶಾಖೆ ವತಿಯಿಂದ ಜುಲೈ 30ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಸೀತಾರಾಮಚಂದ್ರ ಸಭಾಭವನದಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಜನರಿಗೆ ಭಾರತ್ ಬ್ರಾೃಂಡ್ ಅಕ್ಕಿ ಜೊತೆಗೆ ಬೇಳೆಕಾಳನ್ನು ಕೂಡ ವಿತರಿಸಲಿದ್ದಾರೆ ಎಂದು ಗ್ರಾಪಂ ಉಪಾಧ್ಯಕ್ಷ ಹಾಗೂ ತಾಲೂಕ್ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಪೂಜಾರಿ ಹೇಳಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಭಾರತ್ ಬ್ರಾೃಂಡ್ ಅಕ್ಕಿ ವಿತರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್…

Read More

ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ!

ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ! ಭಯ, ಅವಮಾನ, ಕಿರುಕುಳ… ಕೊನೆಗೆ ಆತ್ಮಹತ್ಯೆ: ಶಿವಮೊಗ್ಗ ಜಿಲ್ಲೆಯ ಮಹಿಳೆಯಯೊಬ್ಬರ ನೋವಿನ ಕಥೆ Blackmailing colleague’s wife – Woman commits suicide due to constable threat! | Silent soul seeking justice! Shivamogga Police Case | Woman Suicide | Police Blackmail Allegation ಜನಸಾಮಾನ್ಯರ ರಕ್ಷಣೆಗಾಗಿ ಇರುವ ಪೊಲೀಸ್ ವ್ಯವಸ್ಥೆಯೊಳಗೇ…

Read More