ಸಾಗರದ ಎಲ್ ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ :

ಜೀವರಕ್ಷಣೆಗೆ  ಕಾರಣವಾಗುವ ರಕ್ತದಾನದಂತಹ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ರೋಟರಿ ರಕ್ತನಿಧಿ ವೈದ್ಯಾಧಿಕಾರಿಗಳಾದ ಬಿ ಜಿ  ಸಂಗಮ್ ಹೇಳಿದರು    ನಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ  ಜಿ.ಎ.ನಾರಿಬೋಲಿ ಮಹಾವಿದ್ಯಾಲಯ ,  ಲಯನ್ಸ್ ಕ್ಲಬ್ ಸಾಗರ ಹಾಗೂ ರೋಟರಿ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

Read More

ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಿರುತ್ತವೆ ಅದಕ್ಕೆಲ್ಲಾ ಏನೂ ಮಾಡೋಕೆ ಆಗಲ್ಲ : ಸಚಿವ ಉಮೇಶ್ ಕತ್ತಿ

ಚಾಮರಾಜನಗರ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಂಥ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುತ್ತವೆ. ಇದಕ್ಕೆ ಏನೂ ಮಾಡೋಕೆ ಆಗಲ್ಲ ಎಂದು  ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ. ನಡೆಯಬಾರದು, ಆದರೂ ನಡೆಯುತ್ತವೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ. ನಾನು ಗೃಹ ಮಂತ್ರಿ ಅಲ್ಲ, ಈ ಸಮಸ್ಯೆಯನ್ನು ಗೃಹಮಂತ್ರಿ ಬಗೆ ಹರಿಸುತ್ತಾರೆ. ಗೂಂಡಾಗಳು ಗೂಂಡಾಗಿರಿ ಮಾಡುತ್ತಿದ್ದಾರೆ. ಮೂರು ಲಕ್ಷ ರುಪಾಯಿ ಕೊಟ್ಟರೆ ಬಿಡುವುದಾಗಿ…

Read More

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More

Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು

ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ  ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು  ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು‌ ರಮೆಶ್ ಎಂಬುವರ…

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More

ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (೬೬) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ…

Read More

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read More