ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ ಮತ್ತು ಬೈಕ್ ಸಹ ಸವಾರ ಸಾವು

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ, ಸಹ ಸವಾರ ಸಾವು ಶಿವಮೊಗ್ಗ:ಸಾಗರ ರಸ್ತೆಯ ಮಲ್ನಾಡು ಗೇಟ್ ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ   ಘಟನೆ  ಇಂದು ನಸುಕಿನಲ್ಲಿ ಸಂಭವಿಸಿದೆ. ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊಯೆ  ಅಲ್ಲೇ ವಾಸವಾಗಿದ್ದರು. ಆಯನೂರು ಗೇಟಿ್…

Read More

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ|hosanagara

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಹೊಸನಗರ ತಾಲೂಕಿನ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಭಾಜನರಾಗಿದ್ದಾರೆ. ಚುಟುಕು, ಹನಿಗವನ ರಚನೆ ಮೂಲಕ ವಿದ್ಯಾರ್ಥಿ ದಿಸೆಯಲ್ಲೇ ಸಾಹಿತ್ಯ ಆಸಕ್ತಿ ಹೊಂದಿದ್ದ ನಾರವಿ ಕನ್ನಡ ಜನಾಂತರಂಗದ ಮೂಲಕ ಪತ್ರಿಕಾ ವರದಿಗಾರರಾಗಿ ಕೆಲಸ ಆರಂಭಿಸಿದರು. ಬಳಿಕ ವಿಜಯಕರ್ನಾಟಕ, ವಿಜಯವಾಣಿಯ ಬಳಿಕ ಪ್ರಸ್ತುತ ಪ್ರಜಾವಾಣಿಯ ಹೊಸನಗರ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊಸನಗರ…

Read More

HOSANAGARA | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್

ಹೊಸನಗರದಲ್ಲಿ 10ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್ ಹೊಸನಗರ: ಮಕ್ಕಳಲ್ಲಿ ಹುದುಗಿರುವ ಅಮೂಲ್ಯವಾದ ಸಾಹಿತ್ಯ ಶಕ್ತಿಯನ್ನು ವೃದ್ಧಿಪನಗೊಳಿಸಿ ಮಕ್ಕಳನ್ನು ಕೂಡ ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ಎಂದು 10ನೇ ತರಗತಿಯ ವಿದ್ಯಾರ್ಥಿ ಅರ್ಜುನ್‌ರಾಜ್‌ರವರು ಹೇಳಿದರು. ಪಟ್ಟಣದ ಹೊರವಲಯದ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತೀಕ ವೇದಿಕೆ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು…

Read More

ಹೊಸನಗರ : ನಿಯಂತ್ರಣ ತಪ್ಪಿದ ಬೈಕ್‌ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು

A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…

Read More

ಹೊಸನಗರ : ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು|sonale

ಹೊಸನಗರ : ನೀರು ತುಂಬಿದ ಬಕೆಟ್‌ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೋನಲೆ ಗ್ರಾ.ಪಂ ವ್ಯಾಪ್ತಿಯ ಹೊಸಕೊಪ್ಪ ಎಂಬಲ್ಲಿ ನಡೆದಿದೆ. ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪೋಷಕರು ಬಕೆಟ್‌ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ.  ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು.ತಲೆಕೆಳಗಾಗಿ…

Read More

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ – ಈ ಬಾರಿ ಮುಂಚಿತವಾಗಿ ನಡೆಯಲಿದೆ ಅಂತಿಮ ಪರೀಕ್ಷೆ: ವಿವರಗಳಿಗೆ ಈ ಸುದ್ದಿ ನೋಡಿ

ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು ಮಾ.31 ರಿಂದ ಏ.15ರ ವರೆಗೆ ಪರೀಕ್ಷೆ ನಡೆಯಲಿದೆ. 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ನಡೆಯಲಿದೆ. ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ ದಿನಾಂಕ 06-04-2023,…

Read More

ರೋಹಿತ್ ಚಕ್ರತೀರ್ಥ ಕುವೆಂಪು ಜನ್ಮಸ್ಥಳಕ್ಕೆ ಕಾಲಿಡಬಾರದು – ನೆಂಪೆ ದೇವರಾಜ್ : ಚಕ್ರತೀರ್ಥ ವಿರುದ್ದ ಪ್ರಗತಿಪರ ಚಿಂತಕರಿಂದ ಗೋಬ್ಯಾಕ್ ಅಭಿಯಾನ|go back rohith

ತೀರ್ಥಹಳ್ಳಿ : ರಾಷ್ಟ್ರ ಕವಿ ಕುವೆಂಪು ಅವರನ್ನು ಅವಹೇಳನ ಮಾಡಿ ಪಠ್ಯ ಪುಸ್ತಕ ವಿಚಾರದಲ್ಲಿ ಪ್ರತಿಭಟನೆಯಾಗುವಂತೆ ಮಾಡಿದ ಮತಾಂಧ ಅಂದರು ತಪ್ಪಿಲ್ಲ ಅಂತಹ ಕೆಲಸ ಮಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ತೀರ್ಥಹಳ್ಳಿಗೆ ಕರೆಸಿ ಕಾರ್ಯಕ್ರಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಇದೊಂದು ಬಿಜೆಪಿ ಪ್ರಯೋಜಿತ ಕಾರ್ಯಕ್ರಮ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಹೆಗ್ಡೆ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಡಿ.28 ಕ್ಕೆ ರೋಹಿತ್ ಚಕ್ರತೀರ್ಥ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಲು ಆಗ್ರಹ:

ರಿಪ್ಪನ್ ಪೇಟೆ: ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ರಾಜ್ಯದ ಕೀರ್ತಿಯನ್ನು ಇಡೀ ದೇಶಕ್ಕೆ ಪರಿಚಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು  ಇಡಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ರಾಜ್ಯ ಜೆಡಿಎಸ್ ಮಾಜಿ ಪ್ರಧಾನಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. .                     …

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More