Headlines

ರಿಪ್ಪನ್‌ಪೇಟೆ : ಮನೆಗಳ್ಳತನದ ಆರೋಪಿಗಳ ಬಂಧನ – ಕಳ್ಳರ ಜಾಡು ಪತ್ತೆ ಹಚ್ಚಿದ ಆ ಒಂದು ಸುಳಿವು|arrested

ಜೂನ್ ತಿಂಗಳ 8 ನೇ ತಾರೀಖಿನಂದು ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಗಂಧ್ರಳ್ಳಿ ಗ್ರಾಮದ ಗೋವಿಂದನಾಯ್ಕ್ ರವರ ಮನೆಯಲ್ಲಿದ್ದ ಆಭರಣ, ನಗದು ಕಳ್ಳತನ ನಡೆಸಿದ ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ಧಾರೆ. ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನದ ಆಭರಣಗಳು ಮತ್ತು ನಗದು ಕಳ್ಳತನ ಮಾಡಿದ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಜೂ 08 ರಂದು ಪ್ರಕರಣ ದಾಖಲಾಗಿತ್ತು. ಘಟನೆಯ ಬಗ್ಗೆ ತನಿಖೆ ಕೈಗೊಂಡ ಪಿಎಸ್ ಐ ಪ್ರವೀಣ್ ಎಸ್ ಪಿ ಮತ್ತು ಸಿಬಂದಿಗಳ ತಂಡವು ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಚಾಲಕನಿಗೆ ನಿದ್ರೆ ಮಂಪರು – ಕಾರು ಪಲ್ಟಿ|Accident

ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ  ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು  ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ…

Read More
Van on sunset

Vestibulum sapien elit, fringilla id varius non

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ

ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ನಡೆಸುತಿದ್ದ ಪ್ರತಿಭಟನೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ  ಕಳೆದ ಆರು ತಿಂಗಳಿಂದ  ಶಾಲೆಗೆ ಗೈರು ಹಾಜರಾಗಿ…

Read More

ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ

Challenge to save the life of a young woman suffering from brain fever: ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ Challenge to save the life of a young woman suffering from brain fever: Transportation from Shivamogga to Mumbai by airlift ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ…

Read More

ವಾಕ್ ಮಾಡುವಾಗ ತೀವ್ರ ಹೃದಯಾಘಾತ – 20 ವರ್ಷದ ವಿದ್ಯಾರ್ಥಿ ಸಾವು !

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು ! ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ…

Read More

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ ಶಿವಮೊಗ್ಗ : ನಗರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಒತ್ತುವರಿ ತೆರವಿನ ನೋಟಿಸ್‌ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ  ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ…

Read More

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು ಬೈಕ್ ಸವಾರನ ಮೇಲೆ ಹರಿದ ಟ್ರ್ಯಾಕ್ಟರ್ ಹರಿದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಗರದ ಬಳಿ ರಾಷ್ಟ್ರೀಯ ಹೆದ್ದಾರಿ 766 ಸಿ ಚಾಲುಕ್ಯ ಹೋಟೆಲ್ ಮುಂಭಾಗದಲ್ಲಿ ಮತ್ತಿಮನೆ ಬ್ರಾಹ್ಮಣ ತರುವೆಯಿಂದ ಹೊಸನಗರಕ್ಕೆ ಬರುತ್ತಿದ್ದ ಹರೀಶ್ (24) ಸಾವನ್ನಪ್ಪಿದ ಸವಾರ. ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕ್‌ನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದ ಆತನ ಮೇಲೆ…

Read More